ಜಯರಾಮ್ ರಾಯಪುರ 
ರಾಜ್ಯ

ಬ್ರ್ಯಾಂಡ್ ಬೆಂಗಳೂರು: ನೋಡಲ್ ಅಧಿಕಾರಿಯಾಗಿ ಜಯರಾಮ್ ರಾಯಪುರ ನೇಮಕ

ಬ್ರ್ಯಾಂಡ್ ಬೆಂಗಳೂರು ಅಭಿಯಾನ ಆರಂಭಿಸಿರುವ ರಾಜ್ಯ ಸರ್ಕಾರ, ಇದಕ್ಕಾಗಿ ಬಿಬಿಎಂಪಿ ವಿಶೇಷ ಆಯುಕ್ತ (ಹಣಕಾಸು) ಜಯರಾಮ್ ರಾಯಪುರ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದೆ.

ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಅಭಿಯಾನ ಆರಂಭಿಸಿರುವ ರಾಜ್ಯ ಸರ್ಕಾರ, ಇದಕ್ಕಾಗಿ ಬಿಬಿಎಂಪಿ ವಿಶೇಷ ಆಯುಕ್ತ (ಹಣಕಾಸು) ಜಯರಾಮ್ ರಾಯಪುರ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ), “ಬ್ರ್ಯಾಂಡ್ ಬೆಂಗಳೂರು ಅಭಿಯಾನವನ್ನು ಪ್ರಾರಂಭಿಸಿದ್ದು, ಇದರಲ್ಲಿ ಉತ್ತಮ ಆಡಳಿತ, ನಾಗರಿಕ ಕೇಂದ್ರಿತ ನೀತಿ, ಸೇವಾ ವಿತರಣೆ, ಭೂ-ಪ್ರಾದೇಶಿಕ ಯೋಜನೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಸಂಪನ್ಮೂಲ ಹಂಚಿಕೆಯ ದೃಷ್ಟಿಯಿಂದ ಗಮನಹರಿಸಬೇಕಾದ ಏಳು ವಿಷಯಗಳನ್ನು ಗುರುತಿಸಲಾಗಿದೆ” ಎಂದು ಮಾಹಿತಿ ನೀಡಿದೆ.

ಈ ಉಪಕ್ರಮದ ಭಾಗವಾಗಿ, ‘ಜನಹಿತ/ಆಕರ್ಷಕ ಬೆಂಗಳೂರು’ ವಿಷಯಕ್ಕೆ ವಿಶೇಷ ಆಯುಕ್ತ(ಹಣಕಾಸು) ಹಾಗೂ ದಕ್ಷಿಣ ವಲಯ ಆಯುಕ್ತರಾದ ಜಯರಾಮ್ ರಾಯಪುರ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಸೃಷ್ಟಿ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಆರ್ಟ್, ಡಿಸೈನ್ ಅಂಡ್ ಟೆಕ್ನಾಲಜಿ, ಬೆಂಗಳೂರಿನ ಶೈಕ್ಷಣಿಕ ಸಂಸ್ಥೆಯನ್ನು ಪಾಲುದಾರರಾಗಿ ಮಾಡಿದೆ” ಎಂದು ತಿಳಿಸಿದೆ.

“ಜನಹಿತ/ಆಕರ್ಷಕ ಬೆಂಗಳೂರು(ವೈಬ್ರೆಂಟ್ ಬೆಂಗಳೂರು) ಅನ್ನು ಸರಿಯಾದ ಅನುಕ್ರಮದಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ನೋಡಲ್ ಅಧಿಕಾರಿಯ ಅಡಿ ಒಂದು ಸಮಿತಿಯನ್ನು ರಚಿಸಿಕೊಳ್ಳಲಾಗಿದೆ ಎಂದು ಜಯರಾಮ್ ರಾಯಪುರ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT