ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ: ಕಲುಷಿತ ಆಹಾರ ಸೇವಿಸಿ 21 ಜನರು ಅಸ್ವಸ್ಥ

ಕಳೆದ ವಾರ ರಾಯಚೂರು ಜಿಲ್ಲೆಯ ರೇಖಲಮರಡಿಯಲ್ಲಿ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥರಾದ ಘಟನೆ ಇನ್ನೂ ಹಚ್ಚಹಸಿರಾಗಿರುವಾಗಲೇ ಕಲುಷಿತ ಆಹಾರ ಸೇವಿಸಿ 21 ಜನರು ಅಸ್ವಸ್ಥಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ  ನಡೆದಿದೆ. 

ಕಲಬುರಗಿ: ಕಳೆದ ವಾರ ರಾಯಚೂರು ಜಿಲ್ಲೆಯ ರೇಖಲಮರಡಿಯಲ್ಲಿ ಕಲುಷಿತ ನೀರು ಸೇವಿಸಿ ಜನರು ಅಸ್ವಸ್ಥರಾದ ಘಟನೆ ಇನ್ನೂ ಹಚ್ಚಹಸಿರಾಗಿರುವಾಗಲೇ ಕಲುಷಿತ ಆಹಾರ ಸೇವಿಸಿ 21 ಜನರು ಅಸ್ವಸ್ಥಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದಲ್ಲಿ  ನಡೆದಿದೆ. 

ಅಸ್ವಸ್ಥರು ವಿಜಯಪುರ ಜಿಲ್ಲೆಯ ಚಡಚಣದ ಡೋಣಿ ನಿವಾಸಿಗಳು ಎಂದು ತಿಳಿದುಬಂದಿದೆ. ಡೋಣಿ ನಿವಾಸಿಗಳು  ನಿನ್ನೆ ಲಾಡ್ಲೇ ಮಶಾಕ್ ದರ್ಗಾಕ್ಕೆ ಹರಕೆ ತೀರಿಸಲು ಬಂದಿದ್ದರು. ಊಟ ಸೇವಿಸಿದ್ದ ಬಳಿಕ ವಾಂತಿ ಭೇದಿ ಕಾಣಿಸಿಕೊಂಡು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥರಿಗೆ ಆಳಂದ‌ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT