ಕಿಶೋರ್ ಕುಮಾರ್ ಹಂಚಿಕೊಂಡಿರುವ ಫೋಟೋ 
ರಾಜ್ಯ

ಗೆದ್ದಾಗ ಭಾರತ ಗೆದ್ದದ್ದು ನಿಜವಾದರೆ, ಕುಸ್ತಿ ಪಟುಗಳ ಮೇಲೆ ಅತ್ಯಾಚಾರವಾದಾಗ? ನಟ ಕಿಶೋರ್ ಕುಮಾರ್

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಹಂಚಿಕೊಂಡಿರುವ ಅವರು, ''ಅಂದು ನಮ್ಮ ಕುಸ್ತಿ ಪಟುಗಳು ಗೆದ್ದಾಗ ಭಾರತ ಗೆದ್ದದ್ದು ನಿಜವಾದರೆ ಇಂದು ಅವರ ಮೇಲೆ ಅತ್ಯಾಚಾರವಾದಾಗ ಭಾರತದ ಮೇಲೆ ಅತ್ಯಾಚಾರವಾಗುತ್ತದೆ, ಇಂದು ಅವರು ಸೋತರೆ ಭಾರತ ಸೋಲುತ್ತದೆ'' ಎಂದು ಎಂದು ಹೇಳಿದ್ದಾರೆ.

ಬೆಂಗಳೂರು: ಕುಸ್ತಿಪಟುಗಳ ಬೆಂಬಲಕ್ಕೆ ನಿಂತಿರುವ ಬಹುಭಾಷಾ ನಟ ಕಿಶೋರ್‌ ಕುಮಾರ್ ಕುಸ್ತಿಪಟುಗಳ ವಿರುದ್ಧದ ಕೇಂದ್ರ ಸರಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಭಾರತೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷ ಬ್ರಿಜ್‌ಭೂಷಣ್‌ ಶರಣ್‌ ಸಿಂಗ್‌  ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಪರ ಬೆಂಬಲ ಸೂಚಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಹಂಚಿಕೊಂಡಿರುವ ಅವರು, ''ಅಂದು ನಮ್ಮ ಕುಸ್ತಿ ಪಟುಗಳು ಗೆದ್ದಾಗ ಭಾರತ ಗೆದ್ದದ್ದು ನಿಜವಾದರೆ ಇಂದು ಅವರ ಮೇಲೆ ಅತ್ಯಾಚಾರವಾದಾಗ ಭಾರತದ ಮೇಲೆ ಅತ್ಯಾಚಾರವಾಗುತ್ತದೆ, ಇಂದು ಅವರು ಸೋತರೆ ಭಾರತ ಸೋಲುತ್ತದೆ'' ಎಂದು ಎಂದು ಹೇಳಿದ್ದಾರೆ.

ದೇಶದ ಗೌರವ ಹೆಚ್ಚಾಗುವುದು ಬೇರೆ ದೇಶದಲ್ಲೂ ನಮ್ಮ ಹಣ ಸುರಿದು ಜನರನ್ನು ಬಾಡಿಗೆಗೆ ತಂದು ಮಾಡುವ ರಾಜಕೀಯ ರ‍್ಯಾಲಿಯ ನಾಟಕಗಳಿಂದಲ್ಲ, ಜೀವ ತೇಯ್ದು ಬೆವರು ಹರಿಸಿ ಈ ಪಟುಗಳು ತಂದ ಮೆಡಲ್ಲುಗಳಿಂದ ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT