ಪ್ರವಾಸಿಗನನ್ನು ಅಟ್ಟಾಡಿಸಿಕೊಂಡು ಬಂದ ಕಾಡಾನೆ 
ರಾಜ್ಯ

ಕಾಡಾನೆಯ ಫೋಟೋ-ವಿಡಿಯೊ ತೆಗೆಯಲೆಂದು ಹೋದ ಪ್ರವಾಸಿಗನಿಗೆ ಏನಾಯ್ತು ನೋಡಿ....

ಅಕ್ರಮವಾಗಿ ಕಾಡಿನ ಒಳಗೆ ಪ್ರವೇಶಿಸಿದ ವ್ಯಕ್ತಿಯನ್ನು ಕಾಡಾನೆ ಅಟ್ಟಾಡಿಸಿಕೊಂಡು ಬರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಚಾಮರಾಜನಗರ: ಅಕ್ರಮವಾಗಿ ಕಾಡಿನ ಒಳಗೆ ಪ್ರವೇಶಿಸಿದ ವ್ಯಕ್ತಿಯನ್ನು ಕಾಡಾನೆ ಅಟ್ಟಾಡಿಸಿಕೊಂಡು ಬರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಬಂಡೀಪುರ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಕೇರಳದ ಮುತ್ತಂಗ ವನ್ಯಜೀವಿಧಾಮದಲ್ಲಿ ಈ ಘಟನೆ ನಡೆದಿದೆ.

ಪ್ರವಾಸಿಗರೊಬ್ಬರು ಕ್ಯಾಮರಾ ಹಿಡಿದುಕೊಂಡು ಆನೆಯ ಫೋಟೋ ವಿಡಿಯೊ ತೆಗೆಯಲೆಂದು ಕಾಡಿನೊಳಗೆ ಪ್ರವೇಶಿಸಿದ್ದಾರೆ. ಆಗ ಕಾಡಾನೆ ಸಿಟ್ಟಿನಿಂದ ಅಟ್ಟಿಸಿಕೊಂಡು ಬಂದಿದ್ದು ಪ್ರವಾಸಿಗ ಕೂದಲೆಳೆ ಅಂತರದಲ್ಲಿ ಬಚಾವಾಗಿದ್ದಾರೆ. 

ಅರಣ್ಯ ಇಲಾಖೆ ಈ ಘಟನೆ ಬಗ್ಗೆ ತನಿಖೆಗೆ ಆದೇಶ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳ ಸಿಎಂ ಬಿಕ್ಕಟ್ಟು: ವರಿಷ್ಠರೊಂದಿಗೆ ಮಾತುಕತೆಗಾಗಿ ದೆಹಲಿಗೆ ತೆರಳಿದ ಕೆ. ಸುಧಾಕರನ್, ಇಂದು ಅಂತಿಮ ನಿರ್ಧಾರ ಸಾಧ್ಯತೆ

'ಬಿಜೆಪಿ ನಾಯಕರು ಬುಟ್ಟಿಯೊಳಗಿನ ಏಡಿಗಳಂತೆ: BJP ಮತ್ತು ವಿಶ್ವಾಸ ದ್ರೋಹ ರಕ್ತ ಸಂಬಂಧಿಗಳು; ಮೋದಿಯದ್ದು ಢೋಂಗಿ ಬುದ್ದಿ'

ಐಶ್ವರ್ಯ ರೈಯಂತೆ ತ್ರಿಶಾ ಕೃಷ್ಣನ್ ಗೆಟಪ್! ನೆಟ್ಟಿಗರ ಕುತೂಹಲವೇನು?

ಅಮೆರಿಕ ದಾಳಿ ಭೀತಿ: ಪಾಕಿಸ್ತಾನದ ವಾಯುನೆಲೆಯಲ್ಲಿ ಇರಾನ್ ಯುದ್ಧ ವಿಮಾನಗಳಿಗೆ ಆಶ್ರಯ; ವರದಿ

ಕೋವಿಡ್‌ ಗೆದ್ದಂತೇ, ಪಶ್ಚಿಮ ಏಷ್ಯಾ ಸಂಘರ್ಷದ ಬಿಕ್ಕಟ್ಟು ಜಯಿಸುತ್ತೇವೆ: ಮತ್ತೆ 'ವೋಕಲ್ ಫಾರ್ ಲೋಕಲ್' ಮಂತ್ರ ಜಪಿಸಿದ ಮೋದಿ

SCROLL FOR NEXT