ಲೋಕಸಭಾ ಸ್ಪೀಕರ್ ಜಗದೀಪ್ ಧನಕರ್ ಭೇಟಿಯಾದ ಯು ಟಿ ಖಾದರ್ 
ರಾಜ್ಯ

ಲೋಕಸಭಾಧ್ಯಕ್ಷ ಓಂ ಬಿರ್ಲಾ, ರಾಜ್ಯಸಭೆ ಸಭಾಪತಿ ಧನಕರ್ ಭೇಟಿಯಾದ ಯು.ಟಿ. ಖಾದರ್

ಇತ್ತೀಚಿಗೆ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಯು.ಟಿ.ಖಾದರ್ ಅವರು ಲೋಕಸಭಾಧ್ಯಕ್ಷ  ಓಂ ಬಿರ್ಲಾ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಸೌಹಾದರ್ಯುತವಾಗಿ ಭೇಟಿಯಾಗಿದ್ದು, ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. 

ನವದೆಹಲಿ: ಇತ್ತೀಚಿಗೆ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಯು.ಟಿ.ಖಾದರ್ ಅವರು ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಸೌಹಾದರ್ಯುತವಾಗಿ ಭೇಟಿಯಾಗಿದ್ದು, ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. 

ಲೋಕಸಭಾಧ್ಯಕ್ಷರು ಸದನಗಳಲ್ಲಿ ನಿಯಮಾವಳಿಗಳಂತೆ ಚರ್ಚೆಗೆ ಅವಕಾಶ ನೀಡಿ, ಧರಣಿ ಮತ್ತು ಗದ್ದಲಗಳಿಗೆ ಮುಕ್ತಿ ಕೊಟ್ಟು ಕಾರ್ಯಕಲಾಪಗಳು ಸುಗಮವಾಗಿ ನಡೆಸುವ ಪರಂಪರೆಯನ್ನು ಬೆಳೆಸೋಣ ಎಂಬ ಸಲಹೆಯನ್ನು ನೀಡಿದ್ದಾರೆ. ಈ ಭೇಟಿ ವಿಶೇಷವೆನಿಲ್ಲ. ಚರ್ಚೆಯು ಅತ್ಯಂತ ಸೌಹಾರ್ದಯುತವಾಗಿತ್ತು ಎಂದು ಸ್ಪೀಕರ್ ಯು.ಟಿ.ಖಾದರ್ ತಿಳಿಸಿದ್ದಾರೆ.

ನಂತರ ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರನ್ನು ಯು.ಟಿ.ಖಾದರ್ ಭೇಟಿ ಮಾಡಿದ್ದಾರೆ. ಇದೇ ವೇಳೆ ಯು.ಟಿ ಖಾದರ್ ಕರ್ನಾಟಕ ರಾಜ್ಯ ವಿಧಾನಸಭೆಯ ಸ್ಪೀಕರ್ ಹುದ್ದೆಯನ್ನು ಕಿರಿಯ ವಯಸ್ಸಿನಲ್ಲಿ  ವಹಿಸಿಕೊಂಡಿರುವುದನ್ನು ಉಪರಾಷ್ಟ್ರಪತಿ ಜಗದೀಪ್ ಧನಕರ್ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT