ಕೆಎನ್ ರಾಜಣ್ಣ 
ರಾಜ್ಯ

ತುಮಕೂರು: ಪಟಾಕಿ ಕಿಡಿ ಸಿಡಿದು ಸಹಕಾರ ಸಚಿವ ಕೆಎನ್ ರಾಜಣ್ಣ ಕಣ್ಣಿಗೆ ಗಾಯ

ಭಾನುವಾರ ಬೆಳಗ್ಗೆ ಪಟ್ಟಣದ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ಪಟಾಕಿ ಸಿಡಿಸಿದ ಪರಿಣಾಮ ಸಹಕಾರ ಸಚಿವ ಕೆಎನ್ ರಾಜಣ್ಣ ಅವರ ಕಣ್ಣಿಗೆ ಗಾಯವಾಗಿದೆ. ಶಕ್ತಿ ಯೋಜನೆ ಉದ್ಘಾಟನೆಗೆಂದು ತುಮಕೂರಿನಿಂದ ಕುಣಿಗಲ್ ಮೂಲಕ ಹಾಸನಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಕುಣಿಗಲ್: ಭಾನುವಾರ ಬೆಳಗ್ಗೆ ಪಟ್ಟಣದ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ಪಟಾಕಿ ಸಿಡಿಸಿದ ಪರಿಣಾಮ ಸಹಕಾರ ಸಚಿವ ಕೆಎನ್ ರಾಜಣ್ಣ ಅವರ ಕಣ್ಣಿಗೆ ಗಾಯವಾಗಿದೆ.

ಸಚಿವ ರಾಜಣ್ಣ ಅವರು ಶಕ್ತಿ ಯೋಜನೆ ಉದ್ಘಾಟನೆಗೆಂದು ತುಮಕೂರಿನಿಂದ ಕುಣಿಗಲ್ ಮೂಲಕ ಹಾಸನಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಕುಣಿಗಲ್ ಪಟ್ಟಣದ ಹುಚ್ಚಮಾಸ್ತಿಗೌಡ ವೃತ್ತದ ಬಳಿ ಸಚಿವ ರಾಜಣ್ಣ ಅವರ ಕಟ್ಟಾ ಬೆಂಬಲಿಗರು, ಹಿತೈಷಿಗಳು, ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದರು. ಹೂಮಾಲೆ ಹಾಕಿ ಅಭಿನಂದನೆ ಸಲ್ಲಿಸಿ ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.

ಸಂಭ್ರಮದ ವಾತಾವರಣದ ಅಂಗವಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ಪಟಾಕಿ ಸಿಡಿಸಲಾಯಿತು. ದುರದೃಷ್ಟವಶಾತ್, ಪಟಾಕಿಯ ಕಿಡಿ ಆಕಸ್ಮಿಕವಾಗಿ ಸಚಿವ ರಾಜಣ್ಣ ಅವರ ಬಲಗಣ್ಣಿಗೆ ತಗುಲಿದೆ.

ಅವರನ್ನು ಕೂಡಲೇ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪ್ರಾಥಮಿಕ ಚಿಕಿತ್ಸೆಯ ನಂತರ, ಸಹಕಾರ ಸಚಿವರು ತಮ್ಮ ನಿಗದಿತ ಚಟುವಟಿಕೆಗಳನ್ನು ಮುಂದುವರೆಸಲು ಹಾಸನಕ್ಕೆ ತೆರಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರು, ದೆಹಲಿ ಸೇರಿ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ವಿಮಾನಗಳ GPS ಸ್ಪೂಫಿಂಗ್: ರಾಜ್ಯಸಭೆಗೆ ಕೇಂದ್ರ ಮಾಹಿತಿ

ಸಂಸತ್ತಿನಿಂದ ಓಡಿ ಹೋಗುವುದು ನಾಟಕ; ಸಮಸ್ಯೆಗಳನ್ನು ಎತ್ತಿ ತೋರಿಸುವುದು ನಾಟಕವಲ್ಲ: ಪ್ರಧಾನಿ ಮೋದಿಗೆ ಕುಟುಕಿದ ಪ್ರಿಯಾಂಕಾ

'ಹತಾಶ ಜನರು.. ಹತಾಶ ಕೆಲಸ..': ಸಮಂತಾ ಪತಿಯ ಮಾಜಿ ಪತ್ನಿಯ bombshell ಪೋಸ್ಟ್!

SIR ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ; ಗದ್ದಲದ ನಡುವೆ ಮಣಿಪುರ GST ಮಸೂದೆ ಅಂಗೀಕಾರ; ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ

ಪಶ್ಚಿಮ ಬಂಗಾಳ SIR: ಡಿಸೆಂಬರ್ 1 ರವರೆಗೆ 21 ಲಕ್ಷಕ್ಕೂ ಹೆಚ್ಚು ಮೃತ ಮತದಾರರು ಪತ್ತೆ!

SCROLL FOR NEXT