ಎಸ್. ಸುರೇಶ್ ಕುಮಾರ್ 
ರಾಜ್ಯ

'ಸಕಾಲ' ಯೋಜನೆ ಬಗ್ಗೆ ಆಸಕ್ತಿ ವಹಿಸುವಂತೆ ಸರ್ಕಾರಕ್ಕೆ ಎಸ್.ಸುರೇಶ್ ಕುಮಾರ್ ಒತ್ತಾಯ

ನಾಗರಿಕ ಸೇವೆಗಳನ್ನು ಪರಿಣಾಮಕಾರಿಯಾಗಿ ಕಾಲಮಿತಿಯಲ್ಲಿ ಒದಗಿಸುವ  'ಸಕಾಲ' ಯೋಜನೆ ಬಗ್ಗೆ ಸರ್ಕಾರ ವಿಶೇಷ ಅಸ್ಥೆ ವಹಿಸಬೇಕೆಂದು ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಒತ್ತಾಯಿಸಿದ್ದಾರೆ.

ಬೆಂಗಳೂರು: ನಾಗರಿಕ ಸೇವೆಗಳನ್ನು ಪರಿಣಾಮಕಾರಿಯಾಗಿ ಕಾಲಮಿತಿಯಲ್ಲಿ ಒದಗಿಸುವ  'ಸಕಾಲ' ಯೋಜನೆ ಬಗ್ಗೆ ಸರ್ಕಾರ ವಿಶೇಷ ಅಸ್ಥೆ ವಹಿಸಬೇಕೆಂದು ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಒತ್ತಾಯಿಸಿದ್ದಾರೆ.

ಈ ಸಂಬಂಧ ಸರ್ಕಾರಕ್ಕೆ ಅವರು ಪತ್ರ ಬರೆದಿದ್ದು, ಇಂದು ನಾಳೆ ಇನ್ನಿಲ್ಲ; ಹೇಳಿದ ಸಮಯ ತಪ್ಪೊಲ್ಲ ಎನ್ನುವ ಉಪ ಶೀರ್ಷಿಕೆಯಲ್ಲಿಯೇ ಯೋಜನೆ ಉದ್ದೇಶ ವ್ಯಕ್ತವಾಗಿದ್ದು, ಕೋಟ್ಯಂತರ ನಾಗರಿಕರು ಇದರ ಪ್ರಯೋಜನ ಪಡೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದೇ ಸಕಾಲ ಕಾರ್ಯಕ್ರಮದ ಮತ್ತೊಂದು ಮಹತ್ವದ ಕವಲು ಯೋಜನೆ ''ಜನಸೇವಕ' ಮೂಲಕ ಜನರ ಮನೆ ಬಾಗಿಲಿಗೆ ನಾಗರಿಕ ಸೇವೆಗಳನ್ನು ಕೊಂಡೊಯ್ಯುವ ನಿರೀಕ್ಷೆ ಹೊಂದಿದ್ದು, ಇದರಿಂದಲೂ ಬೆಂಗಳೂರಿನ ಲಕ್ಷಾಂತರ ಹಿರಿಯ ನಾಗರಿಕರು ಪ್ರಯೋಜನ ಪಡೆದಿದ್ದಾರೆ. ಸರ್ಕಾರ ಈ ಎರಡು ಯೋಜನೆಗಳ ಕುರಿತು ವಿಶೇಷ ಗಮನಹರಿಸಬೇಕೆಂದು ಅವರು ಕೋರಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT