ಸಾಂದರ್ಭಿಕ ಚಿತ್ರ 
ರಾಜ್ಯ

ವಿದ್ಯುತ್ ದರ ಏರಿಕೆ ವಿರೋಧಿಸಿ ಜೂನ್ 22 ರಂದು ಬಂದ್ ಗೆ ಕರೆ ನೀಡಿಲ್ಲ: FKCCI ಅಧ್ಯಕ್ಷ ಸ್ಪಷ್ಟನೆ

ವಿದ್ಯುತ್ ದರ ಏರಿಕೆ ವಿರೋಧಿಸಿ ಜೂನ್ 22 ರಂದು ಬಂದ್ ಗೆ ಕರೆ ನೀಡಿಲ್ಲ ಎಂದು ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರೀ (ಎಫ್ ಕೆಸಿಸಿಐ) ಅಧ್ಯಕ್ಷ ಬಿ.ವಿ. ಗೋಪಾಲರೆಡ್ಡಿ ಸ್ಪಷ್ಪಪಡಿಸಿದ್ದಾರೆ.

ಬೆಂಗಳೂರು: ವಿದ್ಯುತ್ ದರ ಏರಿಕೆ ವಿರೋಧಿಸಿ ಜೂನ್ 22 ರಂದು ಬಂದ್ ಗೆ ಕರೆ ನೀಡಿಲ್ಲ ಎಂದು ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರೀ (ಎಫ್ ಕೆಸಿಸಿಐ) ಅಧ್ಯಕ್ಷ ಬಿ.ವಿ. ಗೋಪಾಲರೆಡ್ಡಿ ಸ್ಪಷ್ಪಪಡಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೂ ಕರ್ನಾಟಕ ಬಂದ್ ಗೂ ಸಂಬಂಧವಿಲ್ಲ, ವಿದ್ಯುತ್ ದರ ಇಳಿಕೆ ಬಗ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದೇವೆ. ತೆರಿಗೆಯನ್ನು ಶೇ. 9 ರಿಂದ ಶೇ.3ಕ್ಕೆ ಇಳಿಕೆ ಮಾಡಲು ಮನವಿ ಮಾಡಿದ್ದೇವೆ. ಸರ್ಕಾರ ಏನು ಮಾಡಲಿದೆ ಎಂಬುದನ್ನು ಕಾದು ನೋಡುತ್ತೇವೆ ಎಂದರು. 

ವಿದ್ಯುತ್ ದರ ಇಳಿಕೆ ಮಾಡುವಂತೆ ಒತ್ತಾಯಿಸಿ ಎಫ್ ಕೆಸಿಸಿಐ ಜೂನ್ 22 ರಂದು ಒಂದು ದಿನ ಕರ್ನಾಟಕ ಬಂದ್ ಗೆ ಕರೆ ನೀಡಿದೆ ಎನ್ನಲಾಗಿತ್ತು. ಆದರೆ, ಈಗ ನಾವು ಬಂದ್ ಗೆ ಕರೆ ನೀಡಿಲ್ಲ ಎಂದು ಎಫ್ ಕೆಸಿಸಿಐ ಅಧ್ಯಕ್ಷರು ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

SCROLL FOR NEXT