ಡಿಕೆ.ಶಿವಕುಮಾರ್ 
ರಾಜ್ಯ

ನಾಗರಿಕ ಯೋಜನೆಗಳಲ್ಲಿನ ಅವ್ಯವಹಾರದ ತನಿಖೆಗೆ ಎಸ್‌ಐಟಿ ರಚನೆ: ಡಿಕೆ ಶಿವಕುಮಾರ್

ಬಿಬಿಎಂಪಿ ಮತ್ತು ಬಿಡಿಎ ಯೋಜನೆಗಳಲ್ಲಿನ ಭ್ರಷ್ಟಾಚಾರಗಳ ಕುರಿತ ಸಮಗ್ರ ತನಿಖೆಗೆ ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಲಾಗುವುದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

ಬೆಂಗಳೂರು: ಬಿಬಿಎಂಪಿ ಮತ್ತು ಬಿಡಿಎ ಯೋಜನೆಗಳಲ್ಲಿನ ಭ್ರಷ್ಟಾಚಾರಗಳ ಕುರಿತ ಸಮಗ್ರ ತನಿಖೆಗೆ ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಲಾಗುವುದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

ವಿವಿಧ ಕಾಮಗಾರಿಗಳು, ಟೆಂಡರ್‌ಗಳನ್ನು ಸ್ಥಗಿತಗೊಳಿಸಿರುವ ಬಗ್ಗೆ ಬಿಜೆಪಿ (BJP) ನಾಯಕರ ಟೀಕೆ ಕುರಿತು ವಿಕಾಸಸೌಧದಲ್ಲಿ ಮಾತನಾಡಿದ ಅವರು, ಜೆಪಿಯವರಿಗೆ ಜೋರಾಗಿ ಟೀಕೆ ಮಾಡಲು ಹೇಳಿ. ಎಲ್ಲವನ್ನೂ ಬಿಚ್ಚಿಡುತ್ತೇನೆಂದು ತಿರುಗೇಟು ನೀಡಿದರು.

ನಾಗರಿಕ ಯೋಜನೆಗಳಲ್ಲಿನ ಅವ್ಯವಹಾರಗಳ ಕುರಿತು ಸಮಗ್ರ ತನಿಖೆ ನಡೆಸಲಾಗುತ್ತದೆ. ಯೋಜನೆಗಳೆಲ್ಲವೂ  ಸ್ಪಷ್ಟ ಮತ್ತು ಪಾರದರ್ಶಕವಾಗಿದ್ದರೆ" ಮಾತ್ರ ಪುನರಾರಂಭವಾಗಲಿದೆ ಎಂದು ಹೇಳಿದರು.

ಇದೇ ವೇಳೆ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಎಚ್ಚರಿಕೆ ನೀಡಿದ ಅವರು, ಆರ್‌ಆರ್‌ನಗರದಲ್ಲಿ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ಕಾಮಗಾರಿಯಾಗದೇ ಬಿಲ್ ಗಳನ್ನು ತೆರವುಗೊಳಿಸಿರುವುದನ್ನು ಲೋಕಾಯುಕ್ತರು ಖಚಿತಪಡಿಸಿದ್ದಾರೆ. ಅಧಿಕಾರಿಗಳನ್ನು ಅಮಾನತು ಮಾಡಲಾಗಿದ್ದು, ಬಿಡಿಎ ಯೋಜನೆಗಳ ಬಗ್ಗೆಯೂ ಎಸ್‌ಐಟಿ ತನಿಖೆಯ ಅಗತ್ಯವಿದೆ. ನಮ್ಮ ಸರ್ಕಾರ ಒತ್ತಡಕ್ಕೆ ಮಣಿಯುವುದಿಲ್ಲ’ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

SCROLL FOR NEXT