ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಗಣಪತಿ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದವರಿಗೆ ಚೂರಿ ಇರಿತ, ಓರ್ವ ಸಾವು, ಇಬ್ಬರು ಆಸ್ಪತ್ರೆಗೆ ದಾಖಲು!

ಮೆಜೆಸ್ಟಿಕ್ ನಲ್ಲಿರುವ ಗಣಪತಿ ದೇವಸ್ಥಾನದ ಬಳಿ ಕಟ್ಟೆ ಮೇಲೆ ಕುಳಿತಿದ್ದವರ ಮೇಲೆ ಚೂರಿಯಿಂದ ಇರಿಯಲಾಗಿದ್ದು ಈ ವೇಳೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. 

ಬೆಂಗಳೂರು: ಮೆಜೆಸ್ಟಿಕ್ ನಲ್ಲಿರುವ ಗಣಪತಿ ದೇವಸ್ಥಾನದ ಬಳಿ ಕಟ್ಟೆ ಮೇಲೆ ಕುಳಿತಿದ್ದವರ ಮೇಲೆ ಚೂರಿಯಿಂದ ಇರಿಯಲಾಗಿದ್ದು ಈ ವೇಳೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. 

ಮೃತನನ್ನು ಮಲ್ಲಿನಾಥ್ ಬಿರಾದರ್ ಎಂದು ಗುರುತಿಸಲಾಗಿದೆ. ಮಲ್ಲಿನಾಥ್ ಬಿರಾದರ್ ಸೇರಿದಂತೆ ಇನ್ನಿಬ್ಬರು ಕಟ್ಟೆ ಮೇಲೆ ಕುಳಿತ್ತಿದ್ದಾಗ ಮಾನಸಿಕ ಅಶ್ವಸ್ಥನಾಗಿರುವ ಗಣೇಶ್ ಎಂಬಾತ ಚಾಕುವಿನಿಂದ ಇರಿದಿದ್ದಾನೆ. ಈ ವೇಳೆ ಗಣೇಶನನ್ನು ತಡೆಯಲು ಬಂದ ವ್ಯಕ್ತಿಯ ಮೇಲೂ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. 

ಘಟನೆ ಕುರಿತ ಮಾಹಿತಿ ಸಿಕ್ಕ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಉಪ್ಪಾರಪೇಟೆ ಪೊಲೀಸರು ಗಾಯಗೊಂಡಿದ್ದ ಮೂವರನ್ನು ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ತೀವ್ರ ರಕ್ತಸ್ರಾವದಿಂದ ಮಲ್ಲಿನಾಥ್ ಬಿರಾದರ್ ಮೃತಪಟ್ಟಿದ್ದು ಇನ್ನಿಬ್ಬರಿಗೆ ಚಿಕಿತ್ಸೆ ಮುಂದುವರೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT