ಮುಳುಗಿ ಸಾವು 
ರಾಜ್ಯ

ವಿಜಯಪುರ: ಕಾಲುವೆ ನೀರಿನಲ್ಲಿ ಮುಳುಗಿ ಇಬ್ಬರ ದುರ್ಮರಣ

ಇಂಡಿ ತಾಲೂಕಿನ ಕಾಲುವೆ ನೀರಿನಲ್ಲಿ ಮುಳುಗಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ವಿಜಯಪುರ: ಇಂಡಿ ತಾಲೂಕಿನ ಕಾಲುವೆ ನೀರಿನಲ್ಲಿ ಮುಳುಗಿದ್ದ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಮಾವಿನಹಳ್ಳಿ ಗ್ರಾಮದ ಕಾಲುವೆಯಲ್ಲಿ ದುರಂತ ಸಂಭವಿಸಿದ್ದು ಮೃತರನ್ನು ಮಾವಿನಹಳ್ಳಿ ಗ್ರಾಮದ ನಿವಾಸಿಗಳಾದ ಭೋಜರಾಜ್ ದಶವಂತ, ರಾಜಕುಮಾರ ದಶವಂತ ಎಂದು ಗುರುತಿಸಲಾಗಿದೆ. 

ಮೋಟಾರ್ ದುರಸ್ತಿ ಮಾಡುವ ವೇಳೆ ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ಮೃತಪಟ್ಟಿದ್ದಾರೆ. ಇಬ್ಬರು ಕಾಲುವೆಗೆ ಬಿದ್ದಿರುವ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಠಾಣಾ ಅಧಿಕಾರಿಯಾದ ಗುರುಪಾದಪ್ಪ ತೇಲಿ ಅವರ ತಂಡ  ಕಾರ್ಯಾಚರಣೆ ನಡೆಸಿ, ಮೃತದೇಹಗಳನ್ನು ಹೊರ ತೆಗೆದಿದ್ದಾರೆ.

ಇಂಡಿ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT