ಬಸನಗೌಡ ಪಾಟೀಲ್ ಯತ್ನಾಳ್. 
ರಾಜ್ಯ

ಪ್ರಧಾನಿ ಮೋದಿಯವರಿಗೆ ವಿಷಸರ್ಪ ಎಂದಿದ್ದಕ್ಕೆ ವಿಷಕನ್ಯೆ ಎಂದಿದ್ದೇನೆ, ಕ್ಷಮೆ ಕೇಳಲ್ಲ: ಯತ್ನಾಳ್

ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿಯವರಿಗೆ ವಿಷಕನ್ಯ ಎಂದು ಕರೆದಿರುವ ಕುರಿತು ಕ್ಷಮೆ ಕೇಳುವುದಿಲ್ಲ ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರು ಸೋಮವಾರ ಹೇಳಿದ್ದಾರೆ.

ಹುಬ್ಬಳ್ಳಿ: ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿಯವರಿಗೆ ವಿಷಕನ್ಯ ಎಂದು ಕರೆದಿರುವ ಕುರಿತು ಕ್ಷಮೆ ಕೇಳುವುದಿಲ್ಲ ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರು ಸೋಮವಾರ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿಯವರಿಗೆ ಕಾಂಗ್ರೆಸ್ ನಾಯಕರು ವಿಷಸರ್ಪ ಎಂದು ನಿಂದಿಸಿದ್ದರು. ಹೀಗಾಗಿಯೇ ಸೋನಿಯಾ ಗಾಂಧಿಯವರನ್ನು ವಿಷಕನ್ಯೆ ಎಂದು ಹೇಳಿದ್ದೆ. ಇನ್ನು ದೊರೆಸ್ವಾಮಿ ನಾಯಕ ಕಂಪನಿಗೆ ಕಾಂಗ್ರೆಸ್ ಎಜೆಂಟ್ ಎಂದು ಹೇಳಿದ್ದೆ. ಈ ಹೇಳಿಕೆ ಕುರಿತು ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆಯೇ ವಿನಃ ಕ್ಷಮೆ ಕೇಳುವುದಿಲ್ಲ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸ್ಥಾನ ಕುರಿತು ಪ್ರತಿಕ್ರಿಯಿಸಿ ಪಕ್ಷ ಯಾರನ್ನಾದರು ಮುಖ್ಯಮಂತ್ರಿ ಮಾಡಲಿ, ಬಸವರಾಜ ಬೊಮ್ಮಾಯಿ ಅವರನ್ನಾದರೂ ಮಾಡಲಿ ಅಥವಾ ನನ್ನನ್ನಾದರೂ ಮಾಡಲಿ ಎಂದು ಹೇಳಿದರು. ಈ ಮೂಲಕ ಮುಖ್ಯಮಂತ್ರಿಯಾಗುವ ಇಂಗಿತವನ್ನು ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT