ಸಂಗ್ರಹ ಚಿತ್ರ 
ರಾಜ್ಯ

ಕರ್ನಾಟಕ ಚುನಾವಣೆ 2023: ಮೂರು ದಿನ ಸಿಗಲ್ಲ ಎಣ್ಣೆ; ಬಾರ್​ಗಳಿಗೆ ಮುಗಿಬಿದ್ದ ಮದ್ಯಪ್ರಿಯರು

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಇಂದು ಸಂಜೆ 6 ಗಂಟೆಯ ನಂತರ ಬೃಹತ್ ಪ್ರಚಾರಕ್ಕೆ ಬ್ರೇಕ್ ಬಿದ್ದಿದೆ. ಇದೇ ವೇಳೆ ರಾಜ್ಯಾದ್ಯಂತ ಇಂದು ಸಂಜೆ 6 ಗಂಟೆಯಿಂದ ಮದ್ಯ ಮಾರಟಕ್ಕೆ ನಿರ್ಬಂಧ ಹೇರಲಾಗಿದೆ.

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಇಂದು ಸಂಜೆ 6 ಗಂಟೆಯ ನಂತರ ಬೃಹತ್ ಪ್ರಚಾರಕ್ಕೆ ಬ್ರೇಕ್ ಬಿದ್ದಿದೆ. ಇದೇ ವೇಳೆ ರಾಜ್ಯಾದ್ಯಂತ ಇಂದು ಸಂಜೆ 6 ಗಂಟೆಯಿಂದ ಮದ್ಯ ಮಾರಟಕ್ಕೆ ನಿರ್ಬಂಧ ಹೇರಲಾಗಿದೆ. 

ಹೀಗಾಗಿ ಮುಂದಿನ ಮೂರು ದಿನ ರಾಜ್ಯದಲ್ಲಿ ಮೇ 8 , 9 , 10ರಂದು ಮದ್ಯ ಮಾರಾಟಕ್ಕೆ ನಿರ್ಬಂಧ ಬಿದ್ದಿದೆ. ಇನ್ನು ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರಿಗೂ ಮೂರು ದಿನ ಚುನಾವಣಾ ಬೀಗ ಹಾಕುವಂತೆ ಆಯೋಗ ಸೂಚನೆ ನೀಡಿದೆ. 

ಇನ್ನು ಮೂರು ದಿನಗಳ ಕಾಲ ಮದ್ಯ ಸಿಗುವುದಿಲ್ಲ ಎಂಬುದನ್ನು ಅರಿತ ಮಧ್ಯಪ್ರಿಯರು ಮದ್ಯದ ಅಂಗಡಿಗಳಿಗೆ ಮುಗಿಬಿದ್ದಿದ್ದರು. ಅಲ್ಲದೆ ಮೂರು ದಿನಗಳಿಗೆ ಸಾಕಾಗುವಷ್ಟು ಮದ್ಯವನ್ನು ಖರೀದಿಸಿದರು. 

ಮೇ 10 ಕರ್ನಾಟಕ ಚುನಾವಣೆಗೆ ಮತದಾನ ನಡೆಯಲಿದ್ದು 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT