ಕೆ.ಆರ್.ಮಾರುಕಟ್ಟೆಯ ಆಂಜನೇಯ ದೇವಸ್ಥಾನದಲ್ಲಿ ಡಿಕೆ.ಶಿವಕುಮಾರ್. 
ರಾಜ್ಯ

ಬಜರಂಗದಳ ಬ್ಯಾನ್ ವಿವಾದ ಬೆನ್ನಲ್ಲೇ ಹನುಮನ ದೇವಾಲಯಕ್ಕೆ ಡಿಕೆಶಿ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಬಜರಂಗದಳ ನಿಷೇಧ ಮಾಡುವ ಭರವಸೆ ವಿಚಾರ ತಾರಕಕ್ಕೇರಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ಹಲವು ಹಿಂದೂಪರ ಸಂಘಟನೆಗಳು ಹನುಮಾನ್ ಚಾಲೀಸಾ ಪಠನೆ ಮಾಡುವ ಮೂಲಕ ತಿರುಗೇಟು ನೀಡುತ್ತಿವೆ.

ಬೆಂಗಳೂರು: ಬಜರಂಗದಳ ನಿಷೇಧ ಮಾಡುವ ಭರವಸೆ ವಿಚಾರ ತಾರಕಕ್ಕೇರಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ಹಲವು ಹಿಂದೂಪರ ಸಂಘಟನೆಗಳು ಹನುಮಾನ್ ಚಾಲೀಸಾ ಪಠನೆ ಮಾಡುವ ಮೂಲಕ ತಿರುಗೇಟು ನೀಡುತ್ತಿವೆ.

ವಿವಾದ ತಾರಕ್ಕೇರುವ ನಡುವೆಯೇ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಇಂದು ಹನುಮನ ದೇವಾಲಯಕ್ಕೆ ಭೇಟಿ ನೀಡಿದ್ದು, ಬಜರಂಗಬಲಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕೆ.ಆರ್.ಮಾರುಕಟ್ಟೆಯಲ್ಲಿರುವ ಆಂಜನೇಯ ದೇವಾಸ್ಥಾನಕ್ಕೆ ಭೇಟಿ ನೀಡಿರುವ ಡಿಕೆ.ಶಿವಕುಮಾರ್ ಅವರು, ಪೂಜೆ ಸಲ್ಲಿಸಿದರು.

ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧ ಮಾಡುತ್ತೇವೆ ಎಂದು ಹೇಳಿತ್ತು. ಕಾಂಗ್ರೆಸ್ ಪಕ್ಷ ಈ ಭರವಸೆ ಬಿಜೆಪಿ ನಾಯಕರ ಹಾಗೂ ಹಿಂದು ಸಂಘಟನೆಗಳ ಕಣ್ಣು ಕೆಂಪಗಾಗುವಂತೆ ಮಾಡಿದೆ.

ಹೀಗಾಗಿ ಕಾಂಗ್ರೆಸ್ ವಿರುದ್ಧ ರಾಜ್ಯದಾದ್ಯಂತ ಹನುಮಾನ್ ಚಾಲೀಸಾ ಪಠಣಕ್ಕೆ ಹಿಂದೂಪರ ಸಂಘಟನೆಗಳು ಕರೆ ನೀಡಲಾಗಿದ್ದು, ಅದರಂತೆ ಕಳೆದ ಗುರುವಾರ(ಮೇ 04)ದಿಂದ ರಾಜ್ಯದ ವಿವಿಧ ದೇವಾಲಯಗಲ್ಲಿ ಸಾಮೂಹಿಕವಾಗಿ ಹನುಮಾನ್ ಚಾಲೀಸಾ ಪಠಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT