ವಿಧಾನಸೌಧ 
ರಾಜ್ಯ

ಕರ್ನಾಟಕ ಚುನಾವಣೋತ್ತರ ಸಮೀಕ್ಷೆ: ಕಾಂಗ್ರೆಸ್‌‌ಗೆ ಹೆಚ್ಚು ಸೀಟ್, ಅತಂತ್ರ ವಿಧಾನಸಭೆ ಸುಳಿವು

ಭಾರಿ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಇಂದು ಮತದಾನ ಪೂರ್ಣಗೊಂಡಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಈಮಧ್ಯೆ ಬಹುತೇಕ ಮಂದಿ ಕಾಯುತ್ತಿದ್ದ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ಈ ಹಿಂದೆಯೇ ಕೆಲ ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಹೇಳಿದಂತೆ ಅತಂತ್ರ ವಿಧಾನಸಭೆಯ ಸುಳಿವನ್ನು ನೀಡಿದೆ.

ಬೆಂಗಳೂರು: ಭಾರಿ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಇಂದು ಮತದಾನ ಪೂರ್ಣಗೊಂಡಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಈಮಧ್ಯೆ ಬಹುತೇಕ ಮಂದಿ ಕಾಯುತ್ತಿದ್ದ ಚುನಾವಣೋತ್ತರ ಸಮೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ಈ ಹಿಂದೆಯೇ ಕೆಲ ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಹೇಳಿದಂತೆ ಅತಂತ್ರ ವಿಧಾನಸಭೆಯ ಸುಳಿವನ್ನು ನೀಡಿದೆ.

ಆಡಳಿತಾರೂಢ ಬಿಜೆಪಿ ಮತ್ತೆ ಅಧಿಕಾರಕ್ಕೇರಲು ಸರ್ವ ಪ್ರಯತ್ನ ನಡೆಸಿದ್ದು, ಬಿಜೆಪಿಯಿಂದ ಅಧಿಕಾರ ಕಸಿದುಕೊಳ್ಳಲು ಕಾಂಗ್ರೆಸ್ ಕೂಡ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸಿತ್ತು. ಇದೀಗ ಸೀವೋಟರ್ ಚುನಾವಣೋತ್ತರ ಸಮೀಕ್ಷೆಯು ಲಭ್ಯವಾಗಿದ್ದು, ಕಾಂಗ್ರೆಸ್‌ಗೆ ಸಿಹಿ ಸುದ್ದಿಯನ್ನು ನೀಡಿದೆ. ಆದರೆ, ಯಾವ ಪಕ್ಷಕ್ಕೂ ಬಹುಮತ ಬಾರದಿರುವುದು ಕೊಂಚ ನಿರಾಸೆಯಾಗಿ ಪರಿಣಮಿಸಿದೆ.

ಸಮೀಕ್ಷೆಬಿಜೆಪಿಕಾಂಗ್ರೆಸ್ಜೆಡಿಎಸ್ಇತರರು
ಸಿ ವೋಟರ್ (C-Voter)83-95100-11221-2902-06
ರಿಪಬ್ಲಿಕ್ (Republic)85-10094-10824-3202-06
ಜೀ ನ್ಯೂಸ್  (Zee News)79-94103-11825-3302-05
ನ್ಯೂಸ್ ನೇಷನ್ಸ್-ಸಿಜಿಎಸ್114862103
ಪೋಲ್ ಸ್ಟಾರ್ಟ್88-9899-10921-2602-04
ನವಭಾರತ್ (Navbharath)78-92106-12020-2602-04
ಟೈಮ್ಸ್ ನೌ (Times Now)851132303
ಸುವರ್ಣ ನ್ಯೂಸ್- ಜನ್ ಕೀ ಬಾತ್ 94-11791-10614-242-6
Polls Of Polls911092202
ಟುಡೇಸ್ ಚಾಣಕ್ಯ921201203
     
     

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT