ಸುಧಾಮೂರ್ತಿ ಹಾಗೂ ನಾರಾಯಣಮೂರ್ತಿ. 
ರಾಜ್ಯ

ಮತದಾನ ಪ್ರಜಾಪ್ರಭುತ್ವದ ಪವಿತ್ರ ಕರ್ತವ್ಯ, ಮತದಾನ ಮಾಡಿ: ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ, ಸುಧಾ ಮೂರ್ತಿ ಕರೆ

ಬೆಳಿಗ್ಗೆ 6 ಗಂಟೆಗೆ ಎದ್ದು ಮತದಾನ ಮಾಡುತ್ತಿದ್ದೇವೆ. ವಯಸ್ಸಾಗಿರುವ ನಮ್ಮನ್ನು ನೋಡಿ ಕಲಿಯಿರಿ. ಮತದಾನ ಮಾಡುವುದು ಪ್ರಜಾಪ್ರಭುತ್ವದ ಪವಿತ್ರ ಕರ್ತವ್ಯ. ಮತಕೇಂದ್ರಕ್ಕೆ ಬಂದು ಮತದಾನ ಮಾಡಿ ಮಾಡಿ ಎಂದು ಯುವ ಮತದಾರರಿಗೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ಅವರು ಕರೆ ನೀಡಿದ್ದಾರೆ.

ಬೆಂಗಳೂರು: ಬೆಳಿಗ್ಗೆ 6 ಗಂಟೆಗೆ ಎದ್ದು ಮತದಾನ ಮಾಡುತ್ತಿದ್ದೇವೆ. ವಯಸ್ಸಾಗಿರುವ ನಮ್ಮನ್ನು ನೋಡಿ ಕಲಿಯಿರಿ. ಮತದಾನ ಮಾಡುವುದು ಪ್ರಜಾಪ್ರಭುತ್ವದ ಪವಿತ್ರ ಕರ್ತವ್ಯ. ಮತಕೇಂದ್ರಕ್ಕೆ ಬಂದು ಮತದಾನ ಮಾಡಿ ಮಾಡಿ ಎಂದು ಯುವ ಮತದಾರರಿಗೆ ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ಅವರು ಕರೆ ನೀಡಿದ್ದಾರೆ.

ಜಯನಗರದಲ್ಲಿ ತಮ್ಮ ಮತಹಕ್ಕು ಚಲಾಯಿಸಿದ ಬಳಿಕ ಮಾತನಾಡಿದ ಸುಧಾಮೂರ್ತಿಯವರು, ದಯವಿಟ್ಟು ವಯಸ್ಸಾಗಿರುವ ನಮ್ಮನ್ನು ನೋಡಿ ಕಲಿಯಿರಿ. ನಾವೇ 6 ಗಂಟೆಗೆ ಎದ್ದು ಮತದಾನ ಮಾಡುತ್ತಿದ್ದೇವೆ. ಮತಕೇಂದ್ರಕ್ಕೆ ಬಂದು ಮತದಾನ ಮಾಡಿ. ಮತದಾನ ಮಾಡುವುದು ಪ್ರಜಾಪ್ರಭುತ್ವದ ಪವಿತ್ರ ಕರ್ತವ್ಯ ಎಂದು ಹೇಳಿದರು.

ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿಯವರು ಮಾತನಾಡಿ, ಮೊದಲು, ನಾವು ಮತ ಚಲಾಯಿಸಬೇಕು. ನಂತರ ಇದು ಒಳ್ಳೆಯದು, ಇದು ಒಳ್ಳೆಯದಲ್ಲ ಎಂದು ಹೇಳಬಹುದು. ಆದರೆ, ನಾವು ಮತದಾನ ಮಾಡದಿದ್ದರೆ ಟೀಕೆ ಮಾಡುವ ಹಕ್ಕು ನಮಗಿಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT