ನಕಲಿ ಐಡಿ ಪತ್ತೆ ಹಚ್ಚಿದ ಪೊಲೀಸರು 
ರಾಜ್ಯ

ಚಿಂಚೋಳಿಯಿಂದ ವಿಜಯನಗರಕ್ಕೆ ಕರೆತಂದ ನಕಲಿ ಮತದಾರರು: ಕಾಂಗ್ರೆಸ್ ಕಾರ್ಯಕರ್ತರಿಂದ ಪತ್ತೆ

ನಕಲಿ ಮತದಾನ ಮಾಡಲು ವಿಜಯಪುರಕ್ಕೆ ಬಂದಿದ್ದ ಚಿಂಚೋಳಿ ಗ್ರಾಮದ ಅಪಾರ ಸಂಖ್ಯೆಯ ಜನರು ವಿಜಯಪುರ ನಗರದಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಬೆಳಗಾವಿ: ನಕಲಿ ಮತದಾನ ಮಾಡಲು ವಿಜಯಪುರಕ್ಕೆ ಬಂದಿದ್ದ ಚಿಂಚೋಳಿ ಗ್ರಾಮದ ಅಪಾರ ಸಂಖ್ಯೆಯ ಜನರು ವಿಜಯಪುರ ನಗರದಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರ ಕೈಗೆ ಸಿಕ್ಕಿಬಿದ್ದಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆಂಬಲಿಗರು ಕರೆತಂದಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ.

ಹಲವಾರು ನಕಲಿ ಮತದಾರರು ತಾವು ಮತದಾನ ಮಾಡಲು ಚಿಂಚೋಳಿಯಿಂದ ವಿಜಯಪುರಕ್ಕೆ ಬಸ್‌ಗಳಲ್ಲಿ ಬಂದಿರುವುದಾಗಿ ಒಪ್ಪಿಕೊಂಡಿರುವ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಿನ್ನೆ ರಾತ್ರಿ ವಿಜಯಪುರ ನಗರಕ್ಕೆ ಅವರನ್ನು ಕರೆತಂದು ವಿಜಯಪುರ ನಗರದಲ್ಲಿ ತಂಗುವಂತೆ ಮಾಡಲಾಗಿತ್ತು ಎಂದು ಒಬ್ಬರು ತಿಳಿಸಿದ್ದಾರೆ. 

ಎಲ್ಲಾ ನಕಲಿ ಮತದಾರರ ವಿರುದ್ಧ ಪ್ರಕರಣ ದಾಖಲಿಸುವಂತೆ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರನ್ನು ಒತ್ತಾಯಿಸಿದ್ದು, ಅವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ