ಸಚಿವ ಎಂ.ಬಿ.ಪಾಟೀಲ್. 
ರಾಜ್ಯ

ಬಿಜೆಪಿ ಸರ್ಕಾರದ ಎಲ್ಲಾ ಹಗರಣಗಳ ಮರು ತನಿಖೆ; ಸಚಿವ ಎಂ.ಬಿ.ಪಾಟೀಲ್

ಬಿಜೆಪಿ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಕೇಳಿ ಬಂದಿದ್ದ ಎಲ್ಲಾ ಹಗರಣಗಳನ್ನು ಮರು ತನಿಖೆ ನಡೆಸಲಾಗುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಅವರು ಭಾನುವಾರ ಹೇಳಿದ್ದಾರೆ.

ಬೆಂಗಳೂರು: ಬಿಜೆಪಿ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಕೇಳಿ ಬಂದಿದ್ದ ಎಲ್ಲಾ ಹಗರಣಗಳನ್ನು ಮರು ತನಿಖೆ ನಡೆಸಲಾಗುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್ ಅವರು ಭಾನುವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಬಿಜೆಪಿ ಸರ್ಕಾರದಲ್ಲಿ ಕೇಳಿಬಂದಿದ್ದ ಪಿಎಸ್ಐ ಹಗರಣ, ಗುತ್ತಿಗೆದಾರರ ಮೇಲೆ ಲಂಚದ ಒತ್ತಡ ಮುಂತಾದ ಹಲವಾರು ಆರೋಪಗಳನ್ನು ಮರುತನಿಖೆಗೆ ನಡೆಸಲಾಗುವುದು ಎಂದು ಹೇಳಿದರು.

ನಿನ್ನೆ ನಡೆದ ಸಂಪುಟ ಸಭೆಯಲ್ಲಿ ಹಳೆಯ ಪ್ರಕಱಣಗಳ ತನಿಖೆ ನಡೆಸುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತುಕತೆ ನಡೆಸಿದ್ದರು. ಇದರಂತೆ ಬಿಜೆಪಿ ಸರ್ಕಾರದ ಎಲ್ಲಾ ಹಗರಣಗಳನ್ನು ಮರು ತನಿಖೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯಪಾಲರು ಹೊರಡಿಸಿದ್ದ ಅಮಾನತು ಆದೇಶ ರದ್ದು: KPSC ಅಧ್ಯಕ್ಷರನ್ನಾಗಿ ಶಿವಶಂಕರಪ್ಪ ಮರುನೇಮಕಕ್ಕೆ ಹೈಕೋರ್ಟ್ ಸೂಚನೆ

India vs Sri Lanka: ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್; ಈ ಸಾಧನೆ ಮಾಡಿದ ಮೊದಲ ಭಾರತೀಯ ಬ್ಯಾಟರ್!

‘ಸರ್ಕಾರ ನಮ್ಮದು…’: BJP ನೇತೃತ್ವದ NDA ಸೇರುವಂತೆ ಅಭಿಜೀತ್ ದೀಪ್ಕೆಗೆ ಕೇಂದ್ರ ಸಚಿವರಿಂದ ಬಿಗ್ ಆಫರ್!

ನೀಟ್ ಪ್ರತಿಭಟನೆ: ಪೊಲೀಸರ ದೌರ್ಜನ್ಯ ಆರೋಪಗಳ ತನಿಖೆಗೆ ಸುಪ್ರೀಂ ಉನ್ನತಾಧಿಕಾರ ಸಮಿತಿ

'ಮಹಾತ್ಮ ಗಾಂಧಿ, ನೆಹರು ಅಷ್ಟೇ ಅಲ್ಲ ವಾಜಪೇಯಿ ವಿರುದ್ಧವೂ ಕೇಸ್ ದಾಖಲಿಸಿ': ವಂದೇ ಮಾತರಂ ವಿವಾದ ಕುರಿತು ಖರ್ಗೆ ತಿರುಗೇಟು