ಆಭರಣ ಮಳಿಗೆಗೆ ನುಗ್ಗಿದ ನೀರು 
ರಾಜ್ಯ

ಬೆಂಗಳೂರು: ಆಭರಣ ಮಳಿಗೆಗೆ ಮಳೆ ನೀರು ನುಗ್ಗಿ ಕೋಟ್ಯಾಂತರ ರೂ ನಷ್ಟ, ನೀರಿನಲ್ಲಿ ಕೊಚ್ಚಿ ಹೋದ ಚಿನ್ನ, ಬೆಳ್ಳಿ ಒಡವೆ

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಚಿನ್ನಾಭರಣ ಮಳಿಗೆ​ಗೆ ಮಳೆ ನೀರು ನುಗ್ಗಿದ್ದು ಎರಡೂವರೆ ಕೋಟಿ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಚಿನ್ನಾಭರಣ ಮಳಿಗೆ​ಗೆ ಮಳೆ ನೀರು ನುಗ್ಗಿದ್ದು ಎರಡೂವರೆ ಕೋಟಿ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನಲ್ಲಿ ನಿನ್ನೆ ಅಂದರೆ ಮೇ 21ರ ಸಂಜೆ ಸುರಿದ ಮಳೆ ಭಾರೀ ಅನಾಹುತಗಳನ್ನು ತಂದೊಡ್ಡಿದ್ದು, ಇಬ್ಬರನ್ನು ಬಲಿ ತೆಗೆದುಕೊಂಡಿದ್ದ ಮಳೆ ಇದೀಗ ಮಲ್ಲೇಶ್ವರಂನ ಚಿನ್ನಾಭರಣ ವ್ಯಾಪಾರಿಗಳಿಗೆ 2.5 ಕೋಟಿ ರೂ ನಷ್ಟ ತಂದಿಟ್ಟಿದೆ. 

ಈ ಬಗ್ಗೆ ಮಾಧ್ಯಮವೊಂದು ವರದಿ ಮಾಡಿದ್ದು, ಮಲ್ಲೇಶ್ವರಂ ನ ಸಂಪಿಗೆ ರಸ್ತೆಯಲ್ಲಿರುವ ನಿಹಾನ್ ಆಭರಣ ಮಳಿಗೆ​ಗೆ ಮಳೆ ನೀರು ನುಗ್ಗಿದ್ದು, ಈ ವೇಳೆ ಮಳಿಗೆಯಲ್ಲಿದ್ದ ಅಪಾರ ಪ್ರಮಾಣದ ಚಿನ್ನಾಭರಣಗಳು ಮಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಮಳೆ ನೀರು ಮಳಿಗೆಗೆ ನುಗ್ಗಿದ ವೇಳೆ ಸಿಬ್ಬಂದಿಗಳು ಇದ್ದರಾದರೂ ಆಭರಣಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗದಂತೆ ತಡೆಯಲೆತ್ನಿಸಿದ್ದಾರೆ. 

ಆದರೆ ಹರಸಾಹಸದ ಹೊರತಾಗಿಯೂ ಸಾಕಷ್ಟು ಆಭರಣಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿವೆ. ಚಿನ್ನಾಭರಣ ಮಳಿಗೆ​ಗೆ ಮಳೆ ನೀರು ನುಗ್ಗಿ ಎರಡೂವರೆ ಕೋಟಿ ಲಾಸ್ ಆಗಿದ್ದು ಶಾಪ್ ಮಾಲಕಿ ಕಣ್ಣೀರಿಡುವಂತಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT