ಸ್ನೇಕ್ ನರೇಶ್ 
ರಾಜ್ಯ

ಚಿಕ್ಕಮಗಳೂರು: ನಾಗರಹಾವು ಕಚ್ಚಿ ಉರಗ ತಜ್ಞ ಸ್ನೇಕ್‌ ನರೇಶ್‌ ಸಾವು!

ಚಿಕ್ಕಮಗಳೂರಿನಲ್ಲಿ ನಾಗರಹಾವು ಕಚ್ಚಿ ಉಗರ ತಜ್ಞ ಸ್ನೇಕ್ ನರೇಶ್ ಮೃತಪಟ್ಟಿದ್ದಾರೆ. ಸ್ನೇಕ್‌ ನರೇಶ್‌ ಅವರು ಸ್ವತಃ ತಾವು ಹಿಡಿದು ಬ್ಯಾಗ್‌ನಲ್ಲಿ ಇಟ್ಟಿದ್ದ ಹಾವು ಕಚ್ಚಿ ಸಾವನ್ನಪ್ಪಿದ್ದಾರೆ.

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ನಾಗರಹಾವು ಕಚ್ಚಿ ಉಗರ ತಜ್ಞ ಸ್ನೇಕ್ ನರೇಶ್ ಮೃತಪಟ್ಟಿದ್ದಾರೆ. ಸ್ನೇಕ್‌ ನರೇಶ್‌ ಅವರು ಸ್ವತಃ ತಾವು ಹಿಡಿದು ಬ್ಯಾಗ್‌ನಲ್ಲಿ ಇಟ್ಟಿದ್ದ ಹಾವು ಕಚ್ಚಿ ಸಾವನ್ನಪ್ಪಿದ್ದಾರೆ.

ಮೃತ 51 ವರ್ಷದ ಸ್ನೇಹ ನರೇಶ್ ಅವರು ಚಿಕ್ಕಮಗಳೂರಿನಲ್ಲಿ ನೂರಾರು ಹಾವುಗಳನ್ನು ಹಿಡಿದು ಜನರಿಗೆ ಜಾಗೃತಿ ಮೂಡಿಸುತ್ತಿದ್ದರು. ಆದರೆ ದುರ್ವಿಧಿ ಅವರು ಹಿಡಿದು ಬ್ಯಾಗ್ ನಲ್ಲಿಟ್ಟ ಹಾವೇ ಅವರನ್ನು ಕಚ್ಚಿದ್ದು ಸಾವನ್ನಪ್ಪಿದ್ದಾರೆ. 

ನರೇಶ್ ಅವರು ಇಂದು ಬೆಳಗ್ಗೆ ನಾಗರಹಾವೊಂದನ್ನು ರಕ್ಷಣೆ ಮಾಡಿ ತಂದಿದ್ದರು. ನಂತರ ಮತ್ತೊಂದು ಹಾವಿನ ರಕ್ಷಣೆಗೆ ಕರೆ ಬಂದಿದ್ದು, ಈ ವೇಳೆ ಬೈಕಿನ ಸ್ಕೂಟಿಯಲ್ಲಿದ್ದ ಹಾವಿನ ಚೀಲದ ಗಂಟು ಬಿಗಿ ಮಾಡಲು ಡಿಕ್ಕಿ ಓಪನ್ ಮಾಡಿದ ವೇಳೆ ನಾಗರಹಾವು ನರೇಶ್ ಅವರನ್ನು ಕಚ್ಚಿತ್ತು. 

ಹಾವು ಕಚ್ಚಿದ ಪರಿಣಾಮ ನರೇಶ್ ಅವರು ತೀವ್ರ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದರು ಅದು ಫಲ ನೀಡಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT