ಗುರುಮೂರ್ತಿ ಮಾತರಂಗಿಮಠ 
ರಾಜ್ಯ

5,000 ಕಿ.ಮೀ ಸೈಕಲ್‌ ಸವಾರಿ: ಹುಬ್ಬಳ್ಳಿ ವ್ಯಕ್ತಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಗರಿ

ತಮ್ಮ 60ನೇ ವಯಸ್ಸಿನಲ್ಲಿ 5,000 ಕಿ.ಮೀ ಸೈಕಲ್‌ ಸವಾರಿ ಮಾಡಿ ಅಪರೂಪದ ಸಾಧನೆ ಮಾಡಿದ ಹುಬ್ಭಳ್ಳಿ ಮೂಲಕ ಚಾರ್ಟೆಡ್ ಅಕೌಂಟೆಂಟ್ ಗುರುಮೂರ್ತಿ ಮಾತರಂಗಿಮಠ ಅವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗರಿ ಸಿಕ್ಕಿದೆ.

ಹುಬ್ಬಳ್ಳಿ: ತಮ್ಮ 60ನೇ ವಯಸ್ಸಿನಲ್ಲಿ 5,000 ಕಿ.ಮೀ ಸೈಕಲ್‌ ಸವಾರಿ ಮಾಡಿ ಅಪರೂಪದ ಸಾಧನೆ ಮಾಡಿದ ಹುಬ್ಭಳ್ಳಿ ಮೂಲಕ ಚಾರ್ಟೆಡ್ ಅಕೌಂಟೆಂಟ್ ಗುರುಮೂರ್ತಿ ಮಾತರಂಗಿಮಠ ಅವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗರಿ ಸಿಕ್ಕಿದೆ.

ಗುರುಮೂರ್ತಿ ಅವರು ಮೇ 11 ರಿಂದ ಆಗಸ್ಟ್ 18 ರ ವರೆಗೆ ಒಟ್ಟು 5,000 ಕಿಮೀ ದೂರವನ್ನು 100 ದಿನಗಳ ರಾವ ಪ್ರತಿದಿನ 50 ಕಿಮೀ ಸೈಕಲ್ ಸವಾರಿ ಮಾಡಿದರು.

ಇದಕ್ಕೂ ಮೊದಲು ಅವರು ಹುಬ್ಬಳ್ಳಿ ಬೈಸಿಕಲ್‌ ಕ್ಲಬ್‌ನಿಂದ 2020–21 ಹಾಗೂ 2021–22 ಸಾಲಿನಲ್ಲಿ ಹಲವು ಪ್ರಶಸ್ತಿ ಗೆದ್ದುಕೊಂಡಿದ್ದಾರೆ.  ಹುಬ್ಬಳ್ಳಿ ಬೈಸಿಕಲ್ ಕ್ಲಬ್‌ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಒದಗಿಸುವ ಉದ್ದೇಶ ಇದಾಗಿದೆ. ಇಂದು ಇಡೀ ವಿಶ್ವ ಜಾಗತಿಕ ತಾಪಮಾನದಿಂದ ಬಳಲುತ್ತಿದೆ. ಹಸಿರು ರಕ್ಷಣೆ ಮುಖ್ಯವಾಗಿದ್ದು, ಇದಕ್ಕೆ ಸೈಕ್ಲಿಂಗ್ ಕೊನೆಯ ಆಯ್ಕೆಯಾಗಿದೆ ಎಂದು ಗುರುಮೂರ್ತಿಯವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT