ಹಾಸನಾಂಬೆ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ 
ರಾಜ್ಯ

ಮೌಢ್ಯ ನಂಬಲ್ಲ, ದೇವರನ್ನು ನಂಬುತ್ತೇನೆ: ಹಾಸನಾಂಬೆ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಮೌಢ್ಯ ನಂಬಲ್ಲ. ಆದರೆ, ದೇವರನ್ನು ನಂಬುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಾಸನಾಂಬೆ ದರ್ಶನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೌಢ್ಯ ನಿನ್ನೆ, ಮೊನ್ನೆಯದಲ್ಲ. ಮೌಢ್ಯ ಎಂದರೆ ನಂಬಿಕೆಯಲ್ಲಿ ಅಪನಂಬಿಕೆ. ಮೌಢ್ಯವನ್ನು ಹಿಂದಿನಿಂದ ಆಚರಣೆ ಮಾಡಿಕೊಂಡು ಬಂದಿದ್ದೇವೆ. ಅವುಗಳನ್ನು ನಾನು ನಂಬುವುದಿಲ್ಲ ಎಂದರು.

ಹಾಸನ: ಮೌಢ್ಯ ನಂಬಲ್ಲ. ಆದರೆ, ದೇವರನ್ನು ನಂಬುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ಹಾಸನಾಂಬೆ ದರ್ಶನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೌಢ್ಯ ನಿನ್ನೆ, ಮೊನ್ನೆಯದಲ್ಲ. ಮೌಢ್ಯ ಎಂದರೆ ನಂಬಿಕೆಯಲ್ಲಿ ಅಪನಂಬಿಕೆ. ಮೌಢ್ಯವನ್ನು ಹಿಂದಿನಿಂದ ಆಚರಣೆ ಮಾಡಿಕೊಂಡು ಬಂದಿದ್ದೇವೆ. ಅವುಗಳನ್ನು ನಾನು ನಂಬುವುದಿಲ್ಲ. ಆದರೆ, ದೇವರಲ್ಲಿ ನಂಬಿಕೆ ಇದೆ ಎಂದರು.

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ರೂ.37,700 ಕೋಟಿ ಬೆಳೆ ನಷ್ಟ ಸಂಭವಿಸಿದೆ. ಎನ್ ಡಿಆರ್ ಎಫ್- ಎಸ್ ಡಿಆರ್ ಎಫ್ ನಿಯಮದಂತೆ ರೂ. 17, 900 ಕೋಟಿ ಪರಿಹಾರ ಬಿಡುಗಡೆಗೆ ಕೇಂದ್ರಕ್ಕೆ ಪ್ರಸ್ತಾವ ನೀಡಿರುವುದಾಗಿ ತಿಳಿಸಿದ ಮುಖ್ಯಮಂತ್ರಿ, ಕೇಂದ್ರ ಸರ್ಕಾರ ಕೂಡಲೇ ರಾಜ್ಯಕ್ಕೆ ಅಗತ್ಯ ಬರ ಪರಿಹಾರದ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!