ಅಗ್ನಿ ಅವಘಡ 
ರಾಜ್ಯ

ಬೆಂಗಳೂರು: ಕುಂಬಾರಪೇಟೆ ಮಕ್ಕಳ ಆಟಿಕೆ ಮಳಿಗೆಯಲ್ಲಿ ಭೀಕರ ಅಗ್ನಿ ಅವಘಡ

ಬೆಂಗಳೂರಿನ ಕುಂಬಾರಪೇಟೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮಕ್ಕಳ ಆಟಿಕೆ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಬೆಂಗಳೂರು: ಬೆಂಗಳೂರಿನ ಕುಂಬಾರಪೇಟೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮಕ್ಕಳ ಆಟಿಕೆ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಕೆಆರ್ ಮಾರುಕಟ್ಟೆ ಸಮೀಪದಲ್ಲಿರುವ ಕುಂಬಾರಪೇಟೆಯಲ್ಲಿರುವ ಮಕ್ಕಳ ಆಟದ ಸಾಮಾನು, ಎಲೆಕ್ಟ್ರಾನಿಕ್ಸ್ ವಸ್ತು ಮಾರಾಟದ ಮಳಿಗೆಯ ಮೂರನೇ ಮಹಡಿಯಲ್ಲಿ ಭಾರೀ ಅಗ್ನಿ ಅವಘಡ (Fire Accident) ಸಂಭವಿಸಿದೆ. ನೋಡ ನೋಡುತ್ತಲೇ ಬೆಂಕಿಯ ಕೆನ್ನಾಲಿಗೆ 6ನೇ ಮಹಡಿವರೆಗೂ ಹಬ್ಬಿದೆ. ಅಗ್ನಿ ಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವಾಗ ತಡವಾಗಿದ್ದರಿಂದ ಬೆಂಕಿಯು ಆರನೇ ಮಹಡಿಗೂ ಹಬ್ಬಿದೆ. ಸದ್ಯ, ನೀರು ಖಾಲಿಯಾಗಿದ್ದರಿಂದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಡಪಡುತ್ತಿದ್ದಾರೆ.

ಪ್ಲಾಸ್ಟಿಕ್ ಗೋದಾಮಿನ 3, 4ನೇ ಮಹಡಿಯಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿತ್ತು. ಕೂಡಲೇ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿ ಒಂದು ಗಂಟೆಯಾದರೂ ಸ್ಥಳಕ್ಕೆ ಆಗಮಿಸಲಿಲ್ಲ. ಇದರಿಂದಾಗಿ ಬೆಂಕಿ ಮತ್ತಷ್ಟು ಹೆಚ್ಚಾಯಿತು. ತಡವಾಗಿ ಐದು ವಾಹನಗಳಲ್ಲಿ ಬಂದ 30 ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ. ಆದರೆ, ಬೆಂಕಿ ಧಗಧಗಿಸಿದ ಪರಿಣಾಮ ಮೂರನೇ ಮಹಡಿಯಿಂದ ಆರನೇ ಮಹಡಿಗೆ ಬೆಂಕಿ ಹಬ್ಬಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯದ ಸಂಭವಿಸಿಲ್ಲ ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT