ಸಾಂದರ್ಭಿಕ ಚಿತ್ರ 
ರಾಜ್ಯ

ಗಂಗಾವತಿ: ಕೌಟುಂಬಿಕ ಕಲಹ; ಅಣ್ಣನಿಂದಲೇ ತಮ್ಮನ ಕೊಲೆ, ಪೊಲೀಸ್ ಠಾಣೆಗೆ ಬಂದು ಆರೋಪಿ ಶರಣು

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಮ್ಮನೇ ಅಣ್ಣನನ್ನು ಕೊಲೆಗೈದು ಪೊಲೀಸ್ ಠಾಣೆಗೆ ತೆರಳಿ ಶರಣಾದ ಘಟನೆ ನಗರದ ಎಚ್.ಆರ್.ಎಸ್. ಕಾಲನಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಗಂಗಾವತಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಮ್ಮನೇ ಅಣ್ಣನನ್ನು ಕೊಲೆಗೈದು ಪೊಲೀಸ್ ಠಾಣೆಗೆ ತೆರಳಿ ಶರಣಾದ ಘಟನೆ ನಗರದ ಎಚ್.ಆರ್.ಎಸ್. ಕಾಲನಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

ಮೌಲಾ ಹುಸೇನ್ ಭಾರಿ (32) ಕೊಲೆಯಾದ ಯುವಕ. ಇವರ ತಮ್ಮ ನೂರ್ ಅಹ್ಮದ್ ಬಾರಿ(26) ಕೊಲೆ ಆರೋಪಿಯಾಗಿದ್ದಾನೆ. ಕಳೆದ ರಾತ್ರಿ ಮನೆಯಲ್ಲಿ ಯಾರು ಇಲ್ಲದ ವೇಳೆ ಸ್ವಂತ ಅಣ್ಣನನ್ನು ಕತ್ತು ಸೀಳಿ ಕೊಲೆ ಮಾಡಿರುವ ಆರೋಪಿ ಬಳಿಕ ಪೊಲೀಸ್ ಠಾಣೆಗೆ ತೆರಳಿ ಕೊಲೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ಮೂಲತಃ ಗಂಗಾವತಿ ಕಿಲ್ಲಾ ಏರಿಯಾದವರಾದ ಇವರು ಇತ್ತೀಚಿಗೆ ಎಚ್.ಆರ್.ಎಸ್. ಕಾಲನಿ ಅಖಂಡೇಶ್ವರ ದೇವಾಲದ ಬಳಿ ಮನೆ ಬಾಡಿಗೆ ಪಡೆದು ಜೀವನ ನಡೆಸುತ್ತಿದ್ದರು. ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT