ಸಾಂದರ್ಭಿಕ ಚಿತ್ರ 
ರಾಜ್ಯ

ಇನ್ನೂ 43 ತಾಲೂಕುಗಳು ಬರಪೀಡಿತ ಎಂದು ಘೋಷಿಸಿದ ರಾಜ್ಯ ಸರ್ಕಾರ

ಮೊದಲ ಹಂತದಲ್ಲಿ ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಎದುರಿಸುತ್ತಿರುವ 195 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿದ್ದ ರಾಜ್ಯ ಸರ್ಕಾರ ಸೋಮವಾರ ಮತ್ತೆ 43 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ.

ಬೆಂಗಳೂರು: ಮೊದಲ ಹಂತದಲ್ಲಿ ರಾಜ್ಯದಲ್ಲಿ ತೀವ್ರ ಮಳೆ ಕೊರತೆ ಎದುರಿಸುತ್ತಿರುವ 195 ತಾಲ್ಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಿದ್ದ ರಾಜ್ಯ ಸರ್ಕಾರ ಸೋಮವಾರ ಮತ್ತೆ 43 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ.

21 ಅತ್ಯಂತ ಬರಪೀಡಿತ ಮತ್ತು 22 ಸಾಧಾರಣ ಬರಪೀಡಿತ ಸೇರಿ ಹೆಚ್ಚುವರಿ 43 ತಾಲ್ಲೂಕುಗಳ ಬರ ಪೀಡಿತ ಎಂದು ಘೋಷಿಸಿ ಕಂದಾಯ ಇಲಾಖೆ ವಿಪತ್ತು ನಿರ್ವಹಣೆ ಜಂಟಿ ಕಾರ್ಯದರ್ಶಿ ಟಿ.ಸಿ.ಕಾಂತರಾಜ್ ಅವರು ಆದೇಶ ಹೊರಡಿಸಿದ್ದಾರೆ.

ಅತ್ಯಂತ ಬರಪೀಡಿತ ತಾಲ್ಲೂಕುಗಳು
ಚಾಮರಾಜನಗರ, ಯಳಂದೂರು, ಕೆ.ಆರ್.ನಗರ, ಬೆಳಗಾವಿ, ಖಾನಾಪುರ, ಮುಂಡರಗಿ, ಬ್ಯಾಡಗಿ, ಹಾನಗಲ್, ಶಿಗ್ಗಾಂ, ಕಲಘಟಗಿ, ಅಳ್ನಾವರ,ಅಣ್ಣಿಗೇರಿ, ಆಲೂರು, ಅರಸಿಕೆರೆ, ಹಾಸನ, ಮೂಡಿಗೆರೆ, ತರೀಕೆರೆ, ಪೊನ್ನಂಪೇಟೆ, ಹೆಬ್ರಿ, ಸಿದ್ದಾಪುರ, ದಾಂಡೇಲಿ.

ಸಾಧಾರಣ ಬರಪೀಡಿತ ತಾಲ್ಲೂಕುಗಳು
ಬೆಂಗಳೂರು ಉತ್ತರ, ಚನ್ನಪಟ್ಟಣ, ಮಾಗಡಿ, ಮಾಲೂರು, ತುಮಕೂರು,‌ ಗುಂಡ್ಲುಪೇಟೆ, ಹನೂರು, ಕೊಳ್ಳೆಗಾಲ, ದೇವದುರ್ಗ, ಮಸ್ಕಿ, ಬೇಲೂರು, ಹೊಳೆನರಸೀಪುರ, ಸಕಲೇಶಪುರ, ಚನ್ನರಾಯಪಟ್ಟಣ, ಸೋಮವಾರಪೇಟೆ, ಕೊಪ್ಪ, ನರಸಿಂಹರಾಜಪುರ, ಶೃಂಗೇರಿ,ಮಂಗಳೂರು,‌ ಮೂಡಬಿದಿರೆ, ಬ್ರಹ್ಮಾವರ, ಕಾರವಾರ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಬಂದ್ ಮಾಡಿಲ್ಲ; ವಿಶ್ವ ನಾಯಕರು ಯುದ್ಧ ನಿಲ್ಲಿಸಲು ಅಮೆರಿಕ ಮೇಲೆ ಒತ್ತಡ ಹೇರಬೇಕು: ಇರಾನ್

ಅನಿವಾರ್ಯ ಪರಿಸ್ಥಿತಿ, ವಾಣಿಜ್ಯ ಸಿಲಿಂಡರ್ ಸ್ಟಾಕ್ ಇಲ್ಲ, ಹೋಟೆಲ್‌ನವರು 1 ವಾರ ಸಹಿಸಿಕೊಳ್ಳಬೇಕು: ಸಚಿವ ಕೆ.ಎಚ್ ಮುನಿಯಪ್ಪ!

'Khamenei ಸತ್ತ... ಉತ್ತರಾಧಿಕಾರಿ ಮಗನ ಕಾಲು ಕಟ್.. ಹೊಸ ಸರ್ವಾಧಿಕಾರಿ ಯಾರು? ಎಂದು Iran ಗೇ ಗೊತ್ತಿಲ್ಲ..'

IPLಗೂ ತಟ್ಟಲಿದೆ ಯುದ್ಧದ ಬಿಸಿ: ಐಪಿಎಲ್ ಪಂದ್ಯ ಒಂದಕ್ಕೆ ಬೇಕು 3 ಸಾವಿರ ಲೀಟರ್ ಡೀಸೆಲ್; ಪಂದ್ಯಾವಳಿಗೆ ಬ್ರೇಕ್?

Video: ತನಗೆ ಬೈದಾಗ ಸುಮ್ಮನಿದ್ದ.. ಪತ್ನಿಗೆ ಚಪ್ಪಲಿ ತೋರಿಸುತ್ತಲೇ ಸಿಡಿದೆದ್ದು ಮಹಿಳೆಗೆ ಹಿಗ್ಗಾಮುಗ್ಗ ಥಳಿಸಿದ!

SCROLL FOR NEXT