ಸಾಂದರ್ಭಿಕ ಚಿತ್ರ 
ರಾಜ್ಯ

ಮಾತು ಕೇಳದ ಮಕ್ಕಳ ಮೇಲೆ ಹಲ್ಲೆ, ತಾಯಿ ಆತ್ಮಹತ್ಯೆ: ಪುತ್ರಿ ಸಾವು, ಗಂಭೀರ ಸ್ಥಿತಿಯಲ್ಲಿ ಮಗ!

ಹೆತ್ತ ತಾಯಿಯೇ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಹರಪನಹಳ್ಳಿ ತಾಲೂಕು ಹುಲಿಕಟ್ಟೆ ಗ್ರಾಮದಲ್ಲಿ ನಡೆದಿದೆ. 

ವಿಜಯನಗರ: ಹೆತ್ತ ತಾಯಿಯೇ ಮಕ್ಕಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಹರಪನಹಳ್ಳಿ ತಾಲೂಕು ಹುಲಿಕಟ್ಟೆ ಗ್ರಾಮದಲ್ಲಿ ನಡೆದಿದೆ. 

ಹಲ್ಲೆಯಲ್ಲಿ 18 ವರ್ಷದ ಶಮಬಾನು ಮೃತಪಟ್ಟಿದ್ದರೆ 16 ವರ್ಷದ ಅಮಾನುಲ್ಲಾ ಪರಿಸ್ಥಿತಿ ಗಂಭೀರವಾಗಿದೆ. ಮಕ್ಕಳ ಮೇಲೆ ಹಲ್ಲೆ ನಡೆಸಿದ ನಂತರ 45 ವರ್ಷದ ಬೇಗಮ್‌ಬಿ ಶರಣಾಗಿದ್ದಾರೆ. 

ತಮ್ಮ ಮಾತನ್ನು ಕೇಳುತ್ತಿಲ್ಲ ಎಂದು ಮಕ್ಕಳ ಮೇಲೆ ಬೇಗಮ್‌ಬಿ ಜಗಳ ಮಾಡಿದ್ದಾರೆ. ನಂತರ ಕೋಪದಲ್ಲಿ ದೊಣ್ಣೆಯಿಂದ ಮಕ್ಕಳ ತಲೆಗೆ ಹೊಡೆದಿದ್ದು ತೀವ್ರವಾಗಿ ಗಾಯಗೊಂಡಿದ್ದ ಶಮಬಾನು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಅಮಾನುಲ್ಲಾ ಪ್ರಜ್ಞಾಹೀನನಾಗಿದ್ದಾರೆ. ನಂತರ ತಾಯಿ ಬೇಗಮ್‌ಬಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಅಮಾನುಲ್ಲಾ ಕೋಮಾಗೆ ಜಾರಿದ್ದು ಆತನನ್ನು ದಾವಣಗೆರೆ ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT