ಕೆ.ಎಸ್ ಭಗವಾನ್ 
ರಾಜ್ಯ

'ಒಕ್ಕಲುತನ ಸಮುದಾಯದ ಅಣಕಮಾಡಿ, ತೆವಲು ತೀರಿಸಿಕೊಂಡು ನಿಮ್ಮ ತಪ್ಪನ್ನು ಕುವೆಂಪು ಮೇಲೆ ಹಾಕಿ ಪಲಾಯನವೇಕೆ?'

ಬಡವ ಶ್ರೀಮಂತ ರೇಖೆ ಅಳಿಸಿ ಬದುಕುವ ಕಲೆ ಕಲಿಸಲು ಹೋರಾಡಿ! ಯಾವುದು ಇದು ಪ್ರಚಾರ ತೆವಲಿನ ಹೋರಾಟ! ದಿಕ್ಕಾರವಿರಲಿ ನಿಮ್ಮ ಗುಣಕ್ಕೆ.! ಎಂದು ಜಗ್ಗೆಶ್ ತಮ್ಮ ಟ್ವಿಟ್ಟರ್ ನಲ್ಲಿ ಹರಿಹಾಯ್ದಿದ್ದಾರೆ.

ಬೆಂಗಳೂರು: ಮೈಸೂರಿನಲ್ಲಿ ನಡೆದ ಮಹಿಷ ದಸರಾದಲ್ಲಿ  ಒಕ್ಕಲಿಗರ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿದ ಪ್ರೊ. ಕೆ ಎಸ್ ಭಗವಾನ್ ವಿರುದ್ಧ ರಾಜ್ಯ ಸಭಾ ಸದಸ್ಯ ಹಾಗೂ ನಟ ಜಗ್ಗೇಶ್ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ  ಟ್ವೀಟ್ ಮಾಡಿರುವ ಅವರು, ನಿಮ್ಮ ಪ್ರಚಾರದ ತೆವಲಿಗೆ ನನ್ನ ಧಿಕ್ಕಾರ ಎಂದಿದ್ದಾರೆ.

ಸನ್ಮಾನ್ಯ ಭಗವಾನರೆ ಸಾಧ್ಯವಾದರೆ ಬಡತನ ನಿರ್ಮೂಲನೆ ಹೋರಾಡಿ! ಜಾತಿಯತೆ ದೂರಮಾಡಿ ಸಾಮರಸ್ಯಕ್ಕೆ ಹೋರಾಡಿ! ದೇಶ ಮೊದಲು ಜಾತಿ ನಂತರ ಎಂದು ಹೋರಾಡಿ! ಎಲ್ಲಾ ಮಕ್ಕಳಿಗು ಸಮಾನ ವಿಧ್ಯೆ ಸಿಗಲಿ ಎಂದು ಹೋರಾಡಿ! ಬಡವ ಶ್ರೀಮಂತ ರೇಖೆ ಅಳಿಸಿ ಬದುಕುವ ಕಲೆ ಕಲಿಸಲು ಹೋರಾಡಿ! ಯಾವುದು ಇದು ಪ್ರಚಾರ ತೆವಲಿನ ಹೋರಾಟ! ದಿಕ್ಕಾರವಿರಲಿ ನಿಮ್ಮ ಗುಣಕ್ಕೆ.! ಎಂದು ಜಗ್ಗೆಶ್ ತಮ್ಮ ಟ್ವಿಟ್ಟರ್ ನಲ್ಲಿ ಹರಿಹಾಯ್ದಿದ್ದಾರೆ.

ಸನ್ಮಾನ್ಯ ಭಗವಾನ ರವರೆ ನೀವು ವಿಧ್ಯಾವಂತರ?ನೀವು ಜ್ನಾನಿಗಳ?ನೀವು ಹಿರಿಯರಾ? ನೀವು ಸಮಾಜ ಸುಧಾರಕರ? "ಒಕ್ಕಲುತನ ಸಮುದಾಯದ ಅಣಕಮಾಡಿ ಯಾಕೆ ಕುವೆಂಪು ರವರ ಮೇಲೆ ಹಾಕಿ ತೆವಲು ತೀರಿಸಿಕೊಂಡು ಪಲಾಯನ ಮಾಡಿದಿರಿ" ಕರ್ನಾಟಕ ಆರಕ್ಷಕ ಇಲಾಖೆ ಯಾಕಿ ಮೌನ?  ಡಿಕೆ ಶಿವಕುಮಾರ್ ಅವರೆ ಯಾಕೆ ಮೌನ?  ಸಮಾಜ ಸ್ವಾಸ್ಥ ಕೆಡಿಸುವವರ ಮೇಲೆ ಕ್ರಮ ಜರುಗಿಸಿ ಆರಕ್ಷಕ ಮಹನೀಯರೆ..! ಎಂದು ತಪರಾಕಿ ಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT