ಕೆ.ಎಸ್ ಭಗವಾನ್ 
ರಾಜ್ಯ

'ಒಕ್ಕಲುತನ ಸಮುದಾಯದ ಅಣಕಮಾಡಿ, ತೆವಲು ತೀರಿಸಿಕೊಂಡು ನಿಮ್ಮ ತಪ್ಪನ್ನು ಕುವೆಂಪು ಮೇಲೆ ಹಾಕಿ ಪಲಾಯನವೇಕೆ?'

ಬಡವ ಶ್ರೀಮಂತ ರೇಖೆ ಅಳಿಸಿ ಬದುಕುವ ಕಲೆ ಕಲಿಸಲು ಹೋರಾಡಿ! ಯಾವುದು ಇದು ಪ್ರಚಾರ ತೆವಲಿನ ಹೋರಾಟ! ದಿಕ್ಕಾರವಿರಲಿ ನಿಮ್ಮ ಗುಣಕ್ಕೆ.! ಎಂದು ಜಗ್ಗೆಶ್ ತಮ್ಮ ಟ್ವಿಟ್ಟರ್ ನಲ್ಲಿ ಹರಿಹಾಯ್ದಿದ್ದಾರೆ.

ಬೆಂಗಳೂರು: ಮೈಸೂರಿನಲ್ಲಿ ನಡೆದ ಮಹಿಷ ದಸರಾದಲ್ಲಿ  ಒಕ್ಕಲಿಗರ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿದ ಪ್ರೊ. ಕೆ ಎಸ್ ಭಗವಾನ್ ವಿರುದ್ಧ ರಾಜ್ಯ ಸಭಾ ಸದಸ್ಯ ಹಾಗೂ ನಟ ಜಗ್ಗೇಶ್ ವಾಗ್ದಾಳಿ ನಡೆಸಿದ್ದಾರೆ. ಈ ಸಂಬಂಧ  ಟ್ವೀಟ್ ಮಾಡಿರುವ ಅವರು, ನಿಮ್ಮ ಪ್ರಚಾರದ ತೆವಲಿಗೆ ನನ್ನ ಧಿಕ್ಕಾರ ಎಂದಿದ್ದಾರೆ.

ಸನ್ಮಾನ್ಯ ಭಗವಾನರೆ ಸಾಧ್ಯವಾದರೆ ಬಡತನ ನಿರ್ಮೂಲನೆ ಹೋರಾಡಿ! ಜಾತಿಯತೆ ದೂರಮಾಡಿ ಸಾಮರಸ್ಯಕ್ಕೆ ಹೋರಾಡಿ! ದೇಶ ಮೊದಲು ಜಾತಿ ನಂತರ ಎಂದು ಹೋರಾಡಿ! ಎಲ್ಲಾ ಮಕ್ಕಳಿಗು ಸಮಾನ ವಿಧ್ಯೆ ಸಿಗಲಿ ಎಂದು ಹೋರಾಡಿ! ಬಡವ ಶ್ರೀಮಂತ ರೇಖೆ ಅಳಿಸಿ ಬದುಕುವ ಕಲೆ ಕಲಿಸಲು ಹೋರಾಡಿ! ಯಾವುದು ಇದು ಪ್ರಚಾರ ತೆವಲಿನ ಹೋರಾಟ! ದಿಕ್ಕಾರವಿರಲಿ ನಿಮ್ಮ ಗುಣಕ್ಕೆ.! ಎಂದು ಜಗ್ಗೆಶ್ ತಮ್ಮ ಟ್ವಿಟ್ಟರ್ ನಲ್ಲಿ ಹರಿಹಾಯ್ದಿದ್ದಾರೆ.

ಸನ್ಮಾನ್ಯ ಭಗವಾನ ರವರೆ ನೀವು ವಿಧ್ಯಾವಂತರ?ನೀವು ಜ್ನಾನಿಗಳ?ನೀವು ಹಿರಿಯರಾ? ನೀವು ಸಮಾಜ ಸುಧಾರಕರ? "ಒಕ್ಕಲುತನ ಸಮುದಾಯದ ಅಣಕಮಾಡಿ ಯಾಕೆ ಕುವೆಂಪು ರವರ ಮೇಲೆ ಹಾಕಿ ತೆವಲು ತೀರಿಸಿಕೊಂಡು ಪಲಾಯನ ಮಾಡಿದಿರಿ" ಕರ್ನಾಟಕ ಆರಕ್ಷಕ ಇಲಾಖೆ ಯಾಕಿ ಮೌನ?  ಡಿಕೆ ಶಿವಕುಮಾರ್ ಅವರೆ ಯಾಕೆ ಮೌನ?  ಸಮಾಜ ಸ್ವಾಸ್ಥ ಕೆಡಿಸುವವರ ಮೇಲೆ ಕ್ರಮ ಜರುಗಿಸಿ ಆರಕ್ಷಕ ಮಹನೀಯರೆ..! ಎಂದು ತಪರಾಕಿ ಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ತೀರ್ಮಾನಿಸಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

SCROLL FOR NEXT