ಸಂಗ್ರಹ ಚಿತ್ರ 
ರಾಜ್ಯ

ಗರ್ಲ್ ಫ್ರೆಂಡ್ ಕುರಿತು ಅಶ್ಲೀಲ ಹೇಳಿಕೆ: ಕಲ್ಲು ಎತ್ತಿ ಹಾಕಿ 8ನೇ ತರಗತಿ ಹುಡುಗನ ಬರ್ಬರ ಹತ್ಯೆ!

ಗರ್ಲ್ ಫ್ರೆಂಡ್ ಫೋಟೋ ನೋಡಿ ಅಶ್ಲೀಲವಾಗಿ ಮಾತನಾಡಿದ 8ನೇ ತರಗತಿ ಹುಡುಗನನ್ನು ಸ್ನೇಹಿತನೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ನಿಪ್ಪಾಣಿಯ ಬಾಳುಮಾಮ ನಗರದಲ್ಲಿ ಶುಕ್ರವಾರ ನಡೆದಿದೆ.

ಚಿಕ್ಕೋಡಿ: ಗರ್ಲ್ ಫ್ರೆಂಡ್ ಫೋಟೋ ನೋಡಿ ಅಶ್ಲೀಲವಾಗಿ ಮಾತನಾಡಿದ 8ನೇ ತರಗತಿ ಹುಡುಗನನ್ನು ಸ್ನೇಹಿತನೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ನಿಪ್ಪಾಣಿಯ ಬಾಳುಮಾಮ ನಗರದಲ್ಲಿ ಶುಕ್ರವಾರ ನಡೆದಿದೆ.

ನಿಪ್ಪಾಣಿಯ ಹಳೆ ಸಂಭಾಜಿ ನಗರದ ಸಕೀಬ್ ಸಮೀರ್ ಪಠಾಣ್ (15) ಮೃತ ಬಾಲಕ, ಬಂಧಿತ ಝಬೀನ್ (20) ಎಂದು ಗುರ್ತಿಸಲಾಗಿದೆ.

ಮೃತ ಬಾಲಕ ಹಾಗೂ ಝಬೀನ್ ಇಬ್ಬರೂ ಸ್ನೇಹಿತರಾಗಿದ್ದರು. ಝಬೀನ್ ತನ್ನ ಸೆಲ್ ಫೋನ್ ನಲ್ಲಿ ಸಮೀರ್'ಗೆ ತನ್ನ ಗರ್ಲ್ ಫ್ರೆಂಡ್ ಫೋಟೋ ತೋರಿಸಿದ್ದಾನೆ. ಈ ವೇಳೆ ಸಮೀರ್ ಅಶ್ಲೀಲವಾಗಿ ಮಾತನಾಡಿದ್ದಾನೆ. ಇದರಿಂದ ಕುಪಿತಗೊಂಡಿರುವ ಝಬೀನ್, ಸಮೀರ್ ಜೊತೆಗೆ ಜಗಳವಾಡಿದ್ದಾನೆ. ಈ ಜಗಳ ವಿಕೋಪಕ್ಕೆ ತಿರುಗಿದ್ದು, ಸಮೀರ್ ತಲೆಗೆ ಮೇಲೆ ಝಬೀನ್ ಕಲ್ಲು ಎತ್ತಿಹಾಕಿದ್ದಾನೆ. ಇದೀಗ ಯುವಕನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT