ಸಂಗ್ರಹ ಚಿತ್ರ 
ರಾಜ್ಯ

ಗರ್ಲ್ ಫ್ರೆಂಡ್ ಕುರಿತು ಅಶ್ಲೀಲ ಹೇಳಿಕೆ: ಕಲ್ಲು ಎತ್ತಿ ಹಾಕಿ 8ನೇ ತರಗತಿ ಹುಡುಗನ ಬರ್ಬರ ಹತ್ಯೆ!

ಗರ್ಲ್ ಫ್ರೆಂಡ್ ಫೋಟೋ ನೋಡಿ ಅಶ್ಲೀಲವಾಗಿ ಮಾತನಾಡಿದ 8ನೇ ತರಗತಿ ಹುಡುಗನನ್ನು ಸ್ನೇಹಿತನೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ನಿಪ್ಪಾಣಿಯ ಬಾಳುಮಾಮ ನಗರದಲ್ಲಿ ಶುಕ್ರವಾರ ನಡೆದಿದೆ.

ಚಿಕ್ಕೋಡಿ: ಗರ್ಲ್ ಫ್ರೆಂಡ್ ಫೋಟೋ ನೋಡಿ ಅಶ್ಲೀಲವಾಗಿ ಮಾತನಾಡಿದ 8ನೇ ತರಗತಿ ಹುಡುಗನನ್ನು ಸ್ನೇಹಿತನೊಬ್ಬ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ನಿಪ್ಪಾಣಿಯ ಬಾಳುಮಾಮ ನಗರದಲ್ಲಿ ಶುಕ್ರವಾರ ನಡೆದಿದೆ.

ನಿಪ್ಪಾಣಿಯ ಹಳೆ ಸಂಭಾಜಿ ನಗರದ ಸಕೀಬ್ ಸಮೀರ್ ಪಠಾಣ್ (15) ಮೃತ ಬಾಲಕ, ಬಂಧಿತ ಝಬೀನ್ (20) ಎಂದು ಗುರ್ತಿಸಲಾಗಿದೆ.

ಮೃತ ಬಾಲಕ ಹಾಗೂ ಝಬೀನ್ ಇಬ್ಬರೂ ಸ್ನೇಹಿತರಾಗಿದ್ದರು. ಝಬೀನ್ ತನ್ನ ಸೆಲ್ ಫೋನ್ ನಲ್ಲಿ ಸಮೀರ್'ಗೆ ತನ್ನ ಗರ್ಲ್ ಫ್ರೆಂಡ್ ಫೋಟೋ ತೋರಿಸಿದ್ದಾನೆ. ಈ ವೇಳೆ ಸಮೀರ್ ಅಶ್ಲೀಲವಾಗಿ ಮಾತನಾಡಿದ್ದಾನೆ. ಇದರಿಂದ ಕುಪಿತಗೊಂಡಿರುವ ಝಬೀನ್, ಸಮೀರ್ ಜೊತೆಗೆ ಜಗಳವಾಡಿದ್ದಾನೆ. ಈ ಜಗಳ ವಿಕೋಪಕ್ಕೆ ತಿರುಗಿದ್ದು, ಸಮೀರ್ ತಲೆಗೆ ಮೇಲೆ ಝಬೀನ್ ಕಲ್ಲು ಎತ್ತಿಹಾಕಿದ್ದಾನೆ. ಇದೀಗ ಯುವಕನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT