ಸಂಗ್ರಹ ಚಿತ್ರ 
ರಾಜ್ಯ

ದಸರಾ ಎಫೆಕ್ಟ್: ಬಸ್ ಗಳಲ್ಲಿ ಜನವೋ ಜನ, ಪರಿಸ್ಥಿತಿ ನಿಭಾಯಿಸಲು ಬಿಎಂಟಿಸಿ ಬಸ್ ಬಳಕೆಗೆ ಕೆಎಸ್ಆರ್'ಟಿಸಿ ನಿರ್ಧಾರ

ದಸರಾ ಹಬ್ಬದ ಹಿನ್ನೆಲೆಯಲ್ಲಿ ಸಾಕಷ್ಟು ಜನರು ತಮ್ಮ ತಮ್ಮ ಊರುಗಳಿಗೆ ಹೋಗುತ್ತಿದ್ದು, ಇದರ ಪರಿಣಾಮ ಕೆಎಸ್ಆರ್'ಟಿಸಿ ಬಸ್ ಗಳಲ್ಲಿ ಜನರು ತುಂಬಿ ತುಳುಕುತ್ತಿದ್ದಾರೆ.

ಬೆಂಗಳೂರು: ದಸರಾ ಹಬ್ಬದ ಹಿನ್ನೆಲೆಯಲ್ಲಿ ಸಾಕಷ್ಟು ಜನರು ತಮ್ಮ ತಮ್ಮ ಊರುಗಳಿಗೆ ಹೋಗುತ್ತಿದ್ದು, ಇದರ ಪರಿಣಾಮ ಕೆಎಸ್ಆರ್'ಟಿಸಿ ಬಸ್ ಗಳಲ್ಲಿ ಜನರು ತುಂಬಿ ತುಳುಕುತ್ತಿದ್ದಾರೆ.

ಈ ಪರಿಸ್ಥಿತಿ ಅಧಿಕಾರಿಗಳಿಗೆ ಸವಾಲಾಗಿ ಪರಿಣಮಿಸಿದ್ದು, ಪ್ರಸ್ತುತದ ಪರಿಸ್ಥಿತಿ ನಿಭಾಯಿಸಲು ಹೆಚ್ಚುವರಿಯಾಗಿ ಬಿಎಂಟಿಸಿ ಬಸ್ ಗಳ ಬಳಕೆ ಮಾಡಲು ಕೆಎಸ್ಆರ್'ಟಿಸಿ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಅಕ್ಟೋಬರ್ 23 ರವರೆಗೆ ಕೆಎಸ್‌ಆರ್‌ಟಿಸಿಯು ಬೆಂಗಳೂರಿನಿಂದ ದಾವಣಗೆರೆ, ಭದ್ರಾವತಿ, ಶಿವಮೊಗ್ಗ, ಚಿತ್ರದುರ್ಗ, ಹೊಸದುರ್ಗ, ಶ್ರೀರಾಂಪುರ, ಹಿರಿಯೂರು, ಬಳ್ಳಾರಿ, ಹಾಸನ, ಅರಸೀಕೆರೆ, ಕುಣಿಗಲ್, ಯಡಿಯೂರು, ಹಿರೀಸಾವೆ, ಚನ್ನಪಟ್ಟಣ, ಮೈಸೂರು, ಕೊಳ್ಳೇಗಾಲ, ಮೈಸೂರು, ಕೊಳ್ಳೇಗಾಲ, ತುಮಕೂರು, ಗುಬ್ಬಿ, ನಿಟ್ಟೂರಿ, ಕೆಬಿ ಕ್ರಾಸ್, ಧರ್ಮಸ್ಥಳ, ಹಾಸನ ಮತ್ತು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಬಿಎಂಟಿಸಿ ಬಸ್ ಗಳ ಬಳಕೆ ಮಾಡಲು ನಿರ್ಧರಿಸಿದೆ ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT