ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕುಡಿದ ಮತ್ತಿನಲ್ಲಿ ಈಜಲು ಹೋದ ವ್ಯಕ್ತಿ ವಿಭೂತಿಕೆರೆಯಲ್ಲಿ ಮುಳುಗಿ ಸಾವು

ಕುಡಿದ ಅಮಲಿನಲ್ಲಿ ಈಜಲು ಹೋದ 33 ವರ್ಷದ ವ್ಯಕ್ತಿಯೊಬ್ಬರು ವಿಭೂತಿಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ವಿಭೂತಿಪುರ ನಿವಾಸಿ ಸ್ಯಾಮ್ಯುಯೆಲ್ ಎಂದು ಗುರುತಿಸಲಾಗಿದೆ. ಅವರು ಬಾರ್ ಬೆಂಡಿಂಗ್ ಕೂಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. 

ಬೆಂಗಳೂರು: ಕುಡಿದ ಅಮಲಿನಲ್ಲಿ ಈಜಲು ತೆರಳಿದ್ದ 33 ವರ್ಷದ ವ್ಯಕ್ತಿಯೊಬ್ಬರು ವಿಭೂತಿಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ವಿಭೂತಿಪುರ ನಿವಾಸಿ ಸ್ಯಾಮ್ಯುಯೆಲ್ ಎಂದು ಗುರುತಿಸಲಾಗಿದೆ. ಅವರು ಬಾರ್ ಬೆಂಡಿಂಗ್ ಕೂಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. 

ಮಂಗಳವಾರ ಮಧ್ಯಾಹ್ನ 12.30ರ ಸುಮಾರಿಗೆ ಈಜಲು ಹೋಗುವುದಾಗಿ ಮನೆಯವರಿಗೆ ತಿಳಿಸಿ ಹೊರಟಿದ್ದಾರೆ. ಅವರು ಹೊರಡುವ ಮುನ್ನ ಮದ್ಯ ಸೇವಿಸಿದರು ಎಂಬುದು ತಿಳಿದುಬಂದಿದೆ.

ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ದಾರಿಹೋಕರು ರಕ್ಷಣೆಗೆ ಬಂದರೂ ಅವರನ್ನು ಕಾಪಾಡಲು ಸಾಧ್ಯವಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT