ಬಂಧಿತರಾದ ಅರ್ಚಕರು 
ರಾಜ್ಯ

ಚಿಕ್ಕಮಗಳೂರು: ಹುಲಿ ಉಗುರು ಡಾಲರ್ ಧರಿಸಿದ್ದ ಇಬ್ಬರು ಅರ್ಚಕರ ಬಂಧನ

ಹುಲಿ ಉಗುರು ಬೇಟೆಯನ್ನು ರಾಜ್ಯದ ಇತರ ಭಾಗಗಳಲ್ಲಿ ಅರಣ್ಯಾಧಿಕಾರಿಗಳು ಮುಂದುವರಿಸಿದ್ದಾರೆ. ನಿನ್ನೆ ಧಾರ್ಮಿಕ ಗುರು ವಿನಯ್ ಗುರೂಜಿಯವರನ್ನು ಚಿಕ್ಕಮಗಳೂರಿನಲ್ಲಿ ವಿಚಾರಣೆ ನಡೆಸಿದ ಅಧಿಕಾರಿಗಳು ಇಂದು ಶುಕ್ರವಾರ ಬೆಳಗ್ಗೆ ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನು ಬಂಧಿಸಲಾಗಿದೆ.

ಚಿಕ್ಕಮಗಳೂರು: ಹುಲಿ ಉಗುರು ಬೇಟೆಯನ್ನು ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಇತರ ಭಾಗಗಳಲ್ಲಿ ಅರಣ್ಯಾಧಿಕಾರಿಗಳು ಮುಂದುವರಿಸಿದ್ದಾರೆ. ನಿನ್ನೆ ಧಾರ್ಮಿಕ ಗುರು ವಿನಯ್ ಗುರೂಜಿಯವರನ್ನು ಚಿಕ್ಕಮಗಳೂರಿನಲ್ಲಿ ವಿಚಾರಣೆ ನಡೆಸಿದ ಅಧಿಕಾರಿಗಳು ಇಂದು ಶುಕ್ರವಾರ ಬೆಳಗ್ಗೆ ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನು ಬಂಧಿಸಿದ್ದಾರೆ. 

ಚಿಕ್ಕಮಗಳೂರಿನ ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಇಬ್ಬರು ಅರ್ಚಕರನ್ನು ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಅರ್ಚಕರನ್ನು ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಎಂದು ಗುರುತಿಸಲಾಗಿದೆ. ಬಂಧಿತರಿಂದ ಒಟ್ಟು ಮೂರು ಹುಲಿ ಉಗುರನ್ನು ವಶಕ್ಕೆ ಪಡೆಯಲಾಗಿದೆ. 

ಅರಣ್ಯ ಇಲಾಖೆಯ ಸಿಬ್ಬಂದಿ ಇಬ್ಬರು ಅರ್ಚಕರನ್ನು ವಿಚಾರಣೆ ನಡೆಸುತ್ತಿದ್ದಾರೆ. ಇಬ್ಬರು ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!