ಸಾಂದರ್ಭಿಕ ಚಿತ್ರ 
ರಾಜ್ಯ

ಲೋಕಾಯುಕ್ತ ಅಧಿಕಾರಿ ಎಂದು ನಕಲಿ ಗುರುತಿನ ಚೀಟಿ ತೋರಿಸಿ ಬ್ಲ್ಯಾಕ್‌ಮೇಲ್; ಬೆಳಗಾವಿ ಮೂಲದ ವ್ಯಕ್ತಿ ಬಂಧನ

ಕಳೆದೆರಡು ದಿನಗಳ ಹಿಂದೆ ಲೋಕಾಯುಕ್ತ ಅಧಿಕಾರಿ ಎಂದು ನಕಲಿ ಗುರುತನ್ನು ತೋರಿಸಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಬೆಳಗಾವಿ ಮೂಲದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇದನ್ನು ಪೊಲೀಸರು ಶನಿವಾರ ಬಹಿರಂಗಪಡಿಸಿದ್ದಾರೆ.

ಬೆಳಗಾವಿ: ಕಳೆದೆರಡು ದಿನಗಳ ಹಿಂದೆ ಲೋಕಾಯುಕ್ತ ಅಧಿಕಾರಿ ಎಂದು ನಕಲಿ ಗುರುತನ್ನು ತೋರಿಸಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಬೆಳಗಾವಿ ಮೂಲದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಇದನ್ನು ಪೊಲೀಸರು ಶನಿವಾರ ಬಹಿರಂಗಪಡಿಸಿದ್ದಾರೆ.

ಆರೋಪಿಯನ್ನು ಸಂತೋಷ್ ಕೊಪ್ಪದ್ ಎಂದು ಗುರುತಿಸಲಾಗಿದೆ. ಈತನ ಸಹಚರ ಬೈಲಹೊಂಗಲದ ದೇಶನೂರು ನಿವಾಸಿ ವಿಶಾಲ್ ಪಾಟೀಲ್ ತಲೆಮರೆಸಿಕೊಂಡಿದ್ದಾನೆ. 

ಪೊಲೀಸ್ ಮೂಲಗಳ ಪ್ರಕಾರ, ಇಬ್ಬರು ಆರೋಪಿಗಳು ತಮ್ಮನ್ನು ತಾವು ಲೋಕಾಯುಕ್ತ ಅಧಿಕಾರಿಗಳಂತೆ ಬಿಂಬಿಸಿಕೊಂಡು ಪಿಡಬ್ಲ್ಯುಡಿ ಅಧಿಕಾರಿಗಳಿಗೆ ಬ್ಲ್ಯಾಕ್‌ಮೇಲ್ ಮಾಡುವಲ್ಲಿ ನಿರತರಾಗಿದ್ದರು.

ಪಿಡಬ್ಲ್ಯುಡಿ ಅಧಿಕಾರಿಗಳು ಎಂಬ ನೆಪದಲ್ಲಿ ಆರೋಪಿಗಳಿಗೆ ದೂರವಾಣಿ ಕರೆ ಮಾಡಿ ಲಂಚ ನೀಡಲು ಸಿದ್ಧರಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಅದರಂತೆ, ಅವರು ಕೊಪ್ಪದ್ ಅವರನ್ನು ಬಂಧಿಸಿದ್ದಾರೆ. ನಂತರ ಪಾಟೀಲ್ ಪರಾರಿಯಾಗಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜಮ್ಮು- ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!

10 ದಿನಗಳ ಬಳಿಕ ಸುರಂಗದಿಂದ ಕಾರ್ಮಿಕರ ಪವಾಡ ಸದೃಶ ರಕ್ಷಣೆ; ‘ಜಗತ್ತು ಈವರೆಗೆ ಕಂಡು ಕೇಳರಿಯದ ರಕ್ಷಣಾ ಕಾರ್ಯಾಚರಣೆ’; ತಜ್ಞ Arnold Dix

ಬೋನ್ ಇಟ್ಟಿದ್ದು ಹೆಣ್ಣಿಗೆ, ಸೆರೆಯಾಗಿದ್ದು 'ಗಂಡು': ಅರಣ್ಯ ಇಲಾಖೆಗೇ ಶಾಕ್, ಚಿರತೆ ಸೆರೆ ಕಾರ್ಯಾಚರಣೆಗೆ ಭಾರಿ ಟ್ವಿಸ್ಟ್!

ದೆಹಲಿಯಲ್ಲಿ ಭಾರಿ ಮಳೆ: ಇಂದಿರಾಗಾಂಧಿ ವಿಮಾನ ನಿಲ್ದಾಣ ಜಲಾವೃತ: ವಿಮಾನಗಳ ಮಾರ್ಗ ಬದಲಾವಣೆ; IMD ರೆಡ್ ಅಲರ್ಟ್ ಘೋಷಣೆ, Video

ಉತ್ತರ ಪ್ರದೇಶ: CJP ಪ್ರತಿಭಟನಾಕಾರರ ತಂದೆಯ ಮೇಲೆ ಹಲ್ಲೆ; ಹಿಂದುತ್ವ influencer ಸ್ವತಂತ್ರ ಭಾರಧ್ವಾಜ್ ಬಂಧನ