ಬುರ್ಖಾ ತೊಟ್ಟು ಪರೀಕ್ಷಾ ಕೇಂದ್ರಕ್ಕೆ ಬಂದಿರುವ ಯುವತಿಯರು. 
ರಾಜ್ಯ

ಹೊಸಪೇಟೆ: ಟಿಇಟಿ ಪರೀಕ್ಷೆ ವೇಳೆ ಬುರ್ಖಾ ಧರಿಸಿ ಬಂದ ಪರೀಕ್ಷಾರ್ಥಿಗಳಿಗೆ ಪ್ರವೇಶ ನಿರಾಕರಣೆ, ಕೆಲಕಾಲ ಗೊಂದಲ ಸೃಷ್ಟಿ

ಹೊಸಪೇಟೆಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಭಾನುವಾರ ಇಬ್ಬರು ಪರೀಕ್ಷಾರ್ಥಿಗಳು ಬುರ್ಖಾ ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸಿದ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಹೊಸಪೇಟೆ: ಹೊಸಪೇಟೆಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಭಾನುವಾರ ಇಬ್ಬರು ಪರೀಕ್ಷಾರ್ಥಿಗಳು ಬುರ್ಖಾ ಧರಿಸಿ ಪರೀಕ್ಷಾ ಕೊಠಡಿ ಪ್ರವೇಶಿಸಿದ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಬುರ್ಖಾ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಬಂದ ಬಂದ ಯುವತಿಯವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ನಿಯಮಗಳಲ್ಲಿ ಬುರ್ಖಾ ಧರಿಸುವುದರ ಕುರಿತು ಷರತ್ತುಗಳು ಇವೆಯೇ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಈ ವೇಳೆ ಹಾಲ್ ಟಿಕೆಟ್‌ನಲ್ಲಿ ನಿಯಮಗಳನ್ನು ನಮೂದಿಸಲಾಗಿದ್ದು, ಅಭ್ಯರ್ಥಿಗಳು ಅದನ್ನು ಅನುಸರಿಸಬೇಕು ಎಂದು ಅಧಿಕಾರಿಗಳು ತಿಳಿಸಿದರು.

ಬಳಿಕ ಬುರ್ಖಾ ತೆಗೆಯಲು ಯುವತಿಯರು ಒಪ್ಪಿಸಿದರು. ನಂತರ ಅವರನ್ನು ಪರೀಕ್ಷೆಗೆ ಹಾಜರಾಗುವ ಮೊದಲು ಕಾಯ್ದಿರಿಸಲಾಗಿದ್ದ ತರಗತಿಗೆ ಕಳುಹಿಸಲಾಯಿತ. ಬಳಿಕ ಯುವತಿಯರು ಬುರ್ಖಾ ತೆಗೆದರು ಎಂದು ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT