ವಿಶೇಷ ಪೂಜೆ ಸಲ್ಲಿಸಿದ ಬಿಎಸ್ ಯಡಿಯೂರಪ್ಪ 
ರಾಜ್ಯ

ಉಜ್ಜಯನಿ ಮಹಾಕಾಳೇಶ್ವರ ದೇವಾಲಯದಲ್ಲಿ ಬಿಎಸ್ ಯಡಿಯೂರಪ್ಪ ವಿಶೇಷ ಪೂಜೆ ಸಲ್ಲಿಕೆ!

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರಿಂದು ಮಧ್ಯಪ್ರದೇಶದ ಉಜ್ಜಯನಿ ಮಹಾಕಾಳೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಉಜ್ಜಯನಿ: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರಿಂದು ಮಧ್ಯಪ್ರದೇಶದ ಉಜ್ಜಯನಿ ಮಹಾಕಾಳೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಪುತ್ರಿ ಬಿವೈ ಅರುಣಾದೇವಿ ಮತ್ತಿತರ ಕುಟುಂಬ ಸದಸ್ಯರೊಂದಿಗೆ ಇಂದು ಬೆಳಗ್ಗೆ ದೇವಾಲಯಕ್ಕೆ ಆಗಮಿಸಿದ ಬಿಎಸ್ ವೈ, ಜ್ಯೋತಿರ್ಲಿಂಗಕ್ಕೆ ವಿಶೇಷ ಪೂಜೆ, ಪುನಸ್ಕಾರ ನೆರವೇರಿಸಿದರು. ಶಾಸಕ ಎಸ್.ಆರ್. ವಿಶ್ವನಾಥ್ ಮತ್ತಿತರರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ,ಜಿ 20 ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಡೀ ಜಗತ್ತು ಮತ್ತು ವಿಶ್ವದಾದ್ಯಂತ ಆಗಮಿಸಿದ ನಾಯಕರು ಶ್ಲಾಘಿಸುತ್ತಿದ್ದಾರೆ. ಇಡೀ ದೇಶದ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾರ್ವಜನಿಕವಾಗಿ ನನ್ನನ್ನು ಬಂಧಿಸಿ ಅವಮಾನಿಸುವ ಅಗತ್ಯವಿಲ್ಲ: ಪವನ್ ಖೇರಾ, ತೀರ್ಪು ಕಾಯ್ದಿರಿಸಿದ ಸುಪ್ರೀಂ

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ: ಮಲ್ಲಿಕಾರ್ಜುನ ಖರ್ಗೆ; Video

ಎಲ್ಲಾ ಸರ್ಕಾರಿ ಆಸ್ಪತ್ರೆ ಕಟ್ಟಡಗಳ ಕ್ಷಮತೆ ಪರಿಶೀಲನೆಗೆ ನಿರ್ದೇಶನ: ಭಾರೀ ಮಳೆ ನಿರೀಕ್ಷೆ ಇರಲಿಲ್ಲ, ಇದ್ದಕ್ಕಿದ್ದಂತೆ ಜೋರಾಗಿ ಬಂತು- ಪರಮೇಶ್ವರ್

IPL 2026: ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ 'ನಿಜಕ್ಕೂ AI?' ಎಲಾನ್ ಮಸ್ಕ್ ಈ ಮಾಂತ್ರಿಕನನ್ನು ಸೃಷ್ಟಿಸಿದರೇ?

'ನಿಮ್ಮ ಕಾನೂನಿಗೆ ತಿದ್ದುಪಡಿ ತನ್ನಿ': ಅತ್ಯಾಚಾರ ಸಂತ್ರಸ್ತ ಬಾಲಕಿ ಗರ್ಭಪಾತ ತಡೆದ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

SCROLL FOR NEXT