ಘಟನಾ ಸ್ಥಳದಲ್ಲಿ ಪರಿಶೀಲಿಸುತ್ತಿರುವ ಪೊಲೀಸರು 
ರಾಜ್ಯ

ಬೆಂಗಳೂರು: ಟಿನ್ ಫ್ಯಾಕ್ಟರಿ ಬಸ್ ನಿಲ್ದಾಣದಲ್ಲಿ ಯುವಕನ ಸಾವು, ಹತ್ಯೆ ಶಂಕೆ!

ಜನನಿಬಿಡ ಟಿನ್ ಫ್ಯಾಕ್ಟರಿ ಬಸ್ ನಿಲ್ದಾಣದಲ್ಲಿ ಶನಿವಾರ ರಾತ್ರಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಮೃತನನ್ನು 28 ವರ್ಷದ ರಫೀಕ್ ಅಹ್ಮದ್ ಎಂದು ಗುರುತಿಸಲಾಗಿದೆ.

ಬೆಂಗಳೂರು: ಜನನಿಬಿಡ ಟಿನ್ ಫ್ಯಾಕ್ಟರಿ ಬಸ್ ನಿಲ್ದಾಣದಲ್ಲಿ ಶನಿವಾರ ರಾತ್ರಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಮೃತನನ್ನು 28 ವರ್ಷದ ರಫೀಕ್ ಅಹ್ಮದ್ ಎಂದು ಗುರುತಿಸಲಾಗಿದೆ.

ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ರಫೀಕ್ ಅಹ್ಮದ್ ನನ್ನು ಚಾಕುವಿನಿಂದ ಇರಿದು ಕೊಂದಿರುವಂತೆ ತೋರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆತನಿಗೆ ಗೊತ್ತಿದ್ದ ಆರೋಪಿಗಳಿಗೆ ಈ ಕೃತ್ಯವೆಸಗಿರುವ ಸಾಧ್ಯತೆ ಇದೆ ಎಂದು ವೈಟ್‌ಫೀಲ್ಡ್, ಡಿಸಿಪಿ ಡಾ ಸಂಜೀವ್ ಎಂ ಪಾಟೀಲ್ ತಿಳಿಸಿದ್ದಾರೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ. ಪ್ರಕರಣದಲ್ಲಿ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೈತರ ಸಾಲ ಮನ್ನಾಗೆ ಕೇಂದ್ರದ ನೆರವು ಕೇಳಿದ CM ಡಿಕೆ ಶಿವಕುಮಾರ್: ವಿಜಯೇಂದ್ರ, ಅಶೋಕ್‌ಗೂ ದೆಹಲಿಗೆ ಬರುವಂತೆ ಆಹ್ವಾನ

'ಫುಟ್‌ಪಾತ್‌ಗೆ ಮತ್ತೆ ಕನ್ನ ಹಾಕಿದ್ರೆ FIR, ಪೊಲೀಸ್-ಪಾಲಿಕೆ ಜಂಟಿ ಟಾಸ್ಕ್‌ಫೋರ್ಸ್'; ಕೃಷ್ಣ ಬೈರೇಗೌಡ ಖಡಕ್‌ ಎಚ್ಚರಿಕೆ

Cricket: 'ಜನಪ್ರಿಯತೆಗಿಂತ ನಿರ್ಧಾರ ಮುಖ್ಯ'.. ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ Ajit Agarkar ಮುಂದುವರಿಕೆ ಕುರಿತು ಕೊನೆಗೂ ಮೌನ ಮುರಿದ BCCI!

ಜಂತರ್ ಮಂತರ್‌ನಲ್ಲಿ ಹಲ್ಲೆ ಆರೋಪ: 72 ಗಂಟೆಗಳಲ್ಲಿ ಸ್ವತಂತ್ರ ಭಾರದ್ವಾಜ್‌ ಬಂಧಿಸುವುದಾಗಿ ದೆಹಲಿ ಪೊಲೀಸರ ಭರವಸೆ!

ಪ್ರತಿಭಟನಾಕಾರನ ತಂದೆ ಮೇಲೆ ಹಲ್ಲೆ ಆರೋಪ; ದೆಹಲಿಯಲ್ಲಿ ಭಾರೀ ಹೈಡ್ರಾಮಾ; ಹಿಂದುತ್ವ ಕಾರ್ಯಕರ್ತನ ಬಂಧನಕ್ಕೆ ಆಗ್ರಹ, ಪೊಲೀಸ್ ಠಾಣೆಗೆ CJP ಮುತ್ತಿಗೆ