ಸಂಗ್ರಹ ಚಿತ್ರ 
ರಾಜ್ಯ

ಬಿಬಿಎಂಪಿ ಅಗ್ನಿ ಅವಘಡ: ಮುಚ್ಚಿದ ಲಕೋಟೆಯಲ್ಲಿ ತಾಂತ್ರಿಕ ವರದಿ ಸಲ್ಲಿಕೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್ ಅಗ್ನಿ ದುರಂತ ಘಟನೆಗೆ ಸಂಬಂಧಿಸಿದಂತೆ ಮುಚ್ಚಿದ ಲಕೋಟೆಯಲ್ಲಿ ತಾಂತ್ರಿಕ ವರದಿಯನ್ನು ಸಲ್ಲಿಸಲಾಗಿದೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕ್ವಾಲಿಟಿ ಅಶ್ಯೂರೆನ್ಸ್ ಲ್ಯಾಬ್ ಅಗ್ನಿ ದುರಂತ ಘಟನೆಗೆ ಸಂಬಂಧಿಸಿದಂತೆ ಮುಚ್ಚಿದ ಲಕೋಟೆಯಲ್ಲಿ ತಾಂತ್ರಿಕ ವರದಿಯನ್ನು ಸಲ್ಲಿಸಲಾಗಿದೆ.

ಬಿಬಿಎಂಪಿ ಮುಖ್ಯ ಆಯುಕ್ತರ ಕಚೇರಿಗೆ ಆಗಮಿಸಿದ ಅಧಿಕಾರಿಗಳು, ತಾಂತ್ರಿಕ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಶುಕ್ರವಾರ ಪಾಲಿಕೆ ಆಯುಕ್ತರಿಗೆ ಸಲ್ಲಿಸಿದರು.

ಬಿಬಿಎಂಪಿಯ ಇಂಜಿನಿಯರ್-ಇನ್-ಚೀಫ್ ಮತ್ತು ಘಟನೆಯ ಆಂತರಿಕ ತನಿಖೆಯ ಮುಖ್ಯಸ್ಥ ಬಿಎಸ್ ಪ್ರಹ್ಲಾದ್ ಅವರು ವರದಿ ಸಲ್ಲಿಕೆಯಾಗಿರುವುದನ್ನು ಖಚಿತಪಡಿಸಿದ್ದಾರೆ,

ಆರ್'ವಿ ಎಂಜಿನಿಯರಿಂಗ್ ಕಾಲೇಜಿನ ಸಹ ಪ್ರಾಧ್ಯಾಪಕ ಡಾ ಆಂಜನೇಯಪ್ಪ ಅವರು, ವರದಿಯನ್ನು ಸಿದ್ಧಪಡಿಸಿದ್ದು, ಈ ವರದಿಯನ್ನು ಬಿಬಿಎಂಪು ಮುಖ್ಯ ಆಯುಕ್ತರಿಗೆ ಸಲ್ಲಿಸಲಾಗಿದೆ. ವರದಿಯನ್ನು ಪರಿಶೀಲಿಸಿದ ನಂತರ ಮುಖ್ಯ ಆಯುಕ್ತರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ಹಳ್ಳ ಹಿಡೀತಾ ಸಂಧಾನ ಮಾತುಕತೆ?: ಹಾರ್ಮೊಜ್ ದಾಟಿದ ಅಮೆರಿಕದ 2 ಯುದ್ಧ ನೌಕೆಗಳು!

ಒಂದು ಕಡೆ ಪಾಕಿಸ್ತಾನದಲ್ಲಿ ಶಾಂತಿ ಮಾತುಕತೆ, ಮತ್ತೊಂದು ಕಡೆ ಲೆಬನಾನ್‌ ಮೇಲೆ ದಾಳಿ ಮುಂದುವರೆಸಿದ ಇಸ್ರೇಲ್

ಮಧ್ಯಸ್ಥಿಕೆ ಯಾರೇ ವಹಿಸಲಿ ಅದರಿಂದ ಭಾರತಕ್ಕೇ ಲಾಭ! US ಜೊತೆ ಅಂಥಹ ಸಂಬಂಧ ಬೆಳಸಲು ಪಾಕ್ ಗೆ ಮಾತ್ರ ಸಾಧ್ಯ, ಬೇರಾರಿಗೂ ಅಲ್ಲ: ತರೂರ್ ವ್ಯಂಗ್ಯ

SCROLL FOR NEXT