ಸಾಂದರ್ಭಿಕ ಚಿತ್ರ 
ರಾಜ್ಯ

ಸೆ.30 ರವರೆಗೆ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳ ಕೆಲಸದ ಅವಧಿ ವಿಸ್ತರಣೆ

ಸೆ.30 ರವರೆಗೆ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳ ಕೆಲಸದ ಅವಧಿಯನ್ನು ಸೆ.23 ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8  ಗಂಟೆಯಿಂದ ರಾತ್ರಿ 8  ಗಂಟೆವರೆಗೆ ಕಾರ್ಯ ನಿರ್ವಹಿಸಲು ಕಛೇರಿ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ.

ಬೆಂಗಳೂರು: ಸೆ.30 ರವರೆಗೆ ರಾಜ್ಯದ ಎಲ್ಲಾ ಉಪನೋಂದಣಿ ಕಛೇರಿಗಳ ಕೆಲಸದ ಅವಧಿಯನ್ನು ಸೆ.23 ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8  ಗಂಟೆಯಿಂದ ರಾತ್ರಿ 8  ಗಂಟೆವರೆಗೆ ಕಾರ್ಯ ನಿರ್ವಹಿಸಲು ಕಛೇರಿ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿ ( Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿದ್ದು,  ಸಾರ್ವಜನಿಕ ಹಿತದೃಷ್ಟಿಯಿಂದ ಕೆಲಸದ ಅವಧಿಯನ್ನು ವಿಸ್ತರಿಸಲಾಗಿದೆ. 

ಸೆಪ್ಟೆಂಬರ್ 23  ನಾಲ್ಕನೇ ಶನಿವಾರವದಂದೂ  ಕೂಡ ಈ ಅವಧಿಯಲ್ಲಿ ಕಾರ್ಯ ನಿರ್ವಹಿಸಲಾಗುವುದು. ಈ ಕೆಲಸದ ಅವಧಿಯು ಸೆ.30 ರವರೆಗೆ ಮಾತ್ರ ಜಾರಿಯಲ್ಲಿರುತ್ತದೆ.ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದು ಕೊಳ್ಳಬಹುದು ಎಂದು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರಾದ ಬಿ.ಆರ್.ಮಮತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel