ಚೈತ್ರಾ ಕುಂದಾಪುರ-ಹಾಲಾಶ್ರೀ ಸ್ವಾಮೀಜಿ 
ರಾಜ್ಯ

ಬಿಜೆಪಿ ಟಿಕೆಟ್ ಹಗರಣ: ಚೈತ್ರಾ ಕುಂದಾಪುರ ಸೇರಿದಂತೆ 7 ಆರೋಪಿಗಳಿಗೆ ಅಕ್ಟೋಬರ್ 6 ರವರೆಗೆ ನ್ಯಾಯಾಂಗ ಬಂಧನ!

ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಐದು ಕೋಟಿ ರೂಪಾಯಿ ವಂಚನೆ ಎಸಗಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಅಕ್ಟೋಬರ್ 6ರವರೆಗೆ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ. 

ಬೆಂಗಳೂರು: ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಐದು ಕೋಟಿ ರೂಪಾಯಿ ವಂಚನೆ ಎಸಗಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಸೇರಿದಂತೆ ಏಳು ಮಂದಿ ಆರೋಪಿಗಳನ್ನು ಅಕ್ಟೋಬರ್ 6ರವರೆಗೆ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ. 

ಇಂದು ಆರೋಪಿಗಳು ಸಿಸಿಬಿ ಕಸ್ಟಡಿ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ಇಂದು ಏಳು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಅದರಂತೆ ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಇನ್ನು ಪ್ರಕರಣ ಸಂಬಂಧ ಜಾಮೀನು ಕೋರಿ ರಮೇಶ್, ಚನ್ನನಾಯ್ಕ್‌, ಧನರಾಜ್ ಸಲ್ಲಿಸಿದ್ದು ಅರ್ಜಿ ವಿಚಾರಣೆ ನಡೆಸಿದ 3ನೇ ಎಸಿಎಂಎಂ ಕೋರ್ಟ್‌, ಜಾಮೀನು ಅರ್ಜಿ ಸಂಬಂಧ ಆಕ್ಷೇಪಣೆ ಸಲ್ಲಿಸಲು ಪ್ರಾಸಿಕ್ಯೂಟರ್‌ಗೆ ಸೂಚನೆ ನೀಡಿ ವಿಚಾರಣೆಯನ್ನು ಸೆಪ್ಟೆಂಬರ್ 26ಕ್ಕೆ ಮುಂದೂಡಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: 48 ಗಂಟೆಗಳಲ್ಲಿ ಹೋರ್ಮುಜ್ ಜಲಸಂಧಿ ತೆರೆಯದಿದ್ದರೆ ಇರಾನ್‌ನಲ್ಲಿ ನರಕ ಸೃಷ್ಟಿಸುತ್ತೇವೆ; Trump ಕೊನೇಯ ಎಚ್ಚರಿಕೆ!

ವಿದೇಶಗಳ Mk-84 ಗೆ ಪರ್ಯಾಯ, ಆತ್ಮನಿರ್ಭರತೆಗೆ ಉತ್ತೇಜನ: ದೇಶೀಯವಾಗಿ 1000-kg ವಾಯುಬಾಂಬ್‌ ತಯಾರಿಸಲಿರುವ ಭಾರತ!

ಮಾಗಡಿ Congress ಶಾಸಕ ಹೆಚ್​​.ಸಿ ಬಾಲಕೃಷ್ಣಗೆ ಕೋರ್ಟ್ ಶಾಕ್​​: ಜಾಮೀನು ರಹಿತ ವಾರೆಂಟ್ ಜಾರಿ

'ನೀವೇನು ಸುರಕ್ಷಿತ ಅಲ್ಲ': ಟ್ರಂಪ್ 48 ಗಂಟೆಗಳ ಕೊನೆ ಎಚ್ಚರಿಕೆ ಬೆನ್ನಲ್ಲೆ CIA Station ಗೆ ಡ್ರೋನ್ ನುಗ್ಗಿಸಿ ಇರಾನ್; 1 ನಿಮಿಷದ ಅಂತರದಲ್ಲಿ 2 ಸ್ಫೋಟ!

ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಕಾಂಗ್ರೆಸ್‌ 'ಪ್ರಚೋದನಕಾರಿ' ಹೇಳಿಕೆ; ಭಾರತೀಯರ ಸುರಕ್ಷತೆಗೆ ಅಪಾಯ: ಪ್ರಧಾನಿ ಮೋದಿ

SCROLL FOR NEXT