ಕಳ್ಳತನ ದೃಶ್ಯ ಸಿಸಿಟಿವಿಯಲ್ಲಿ ಸೆರೆ 
ರಾಜ್ಯ

ಬೆಂಗಳೂರಿನಲ್ಲಿ ಖದೀಮನ ಕೈಚಳಕ: ಮಗಳ ಮದುವೆಗೆ ಕೂಡಿಟ್ಟ 3.5 ಕೆಜಿ ಚಿನ್ನ, 10 ಲಕ್ಷ ರೂ. ನಗದು ಕಳ್ಳತನ!

ಮನೆಯಲ್ಲಿ ಯಾರೂ ಇಲ್ಲದಿರುವ ವೇಳೆ ಬಂದ ಕಳ್ಳನೊಬ್ಬ ಬೀಗ ಮುರಿದು, 3.5 ಕೆ.ಜಿ ಚಿನ್ನ ಹಾಗೂ 10 ಲಕ್ಷ ನಗದು ಕಳ್ಳತನ ಮಾಡಿ ಎಸ್ಕೇಪ್​ ಆಗಿರುವ ಘಟನೆ ತಿಲಕ್ ನಗರದ ಎಸ್ಆರ್ ಕೆ ಗಾರ್ಡನ್​ನಲ್ಲಿ ನಡೆದಿದೆ.

ಬೆಂಗಳೂರು: ಮನೆಯಲ್ಲಿ ಯಾರೂ ಇಲ್ಲದಿರುವ ವೇಳೆ ಬಂದ ಕಳ್ಳನೊಬ್ಬ ಬೀಗ ಮುರಿದು, 3.5 ಕೆ.ಜಿ ಚಿನ್ನ ಹಾಗೂ 10 ಲಕ್ಷ ನಗದು ಕಳ್ಳತನ ಮಾಡಿ ಎಸ್ಕೇಪ್​ ಆಗಿರುವ ಘಟನೆ ತಿಲಕ್ ನಗರದ ಎಸ್ಆರ್ ಕೆ ಗಾರ್ಡನ್​ನಲ್ಲಿ ನಡೆದಿದೆ.

ಮನೆಯವರೆಲ್ಲ ರಾಮನಗರಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ. ಇನ್ನೂ ಕಳ್ಳತನಕ್ಕೆ ಒಳಗಾದ ಮನೆಯವರು ಮಗಳ ಮದುವೆ ಕೂಡ ಫಿಕ್ಸ್ ಮಾಡಿದ್ದರಂತೆ. ಹಾಗಾಗಿ ಆಭರಣ ಹಾಗೂ ಹಣವನ್ನು ಮನೆಯಲ್ಲಿ ಇಟ್ಟು ಹೋಗಿದ್ದರು.

 ರಾಮನಗರದಿಂದ ಮರಳಿ ಮನೆಗೆ ಬಂದು ನೋಡಿದ ಕೂಡಲೇ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಘಟನಾ ಸ್ಥಳಕ್ಕೆ ತಿಲಕ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದ ವೇಳೆ ಮನೆಗೆ ಓರ್ವ ವ್ಯಕ್ತಿ ಬಂದಿರುವುದು ಗೊತ್ತಾಗಿದೆ. ಸದ್ಯ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿದ್ದ ಕಳ್ಳನಿಗಾಗಿ ಬಲೆ ಬೀಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT