ಕರ್ನಾಟಕ ಹೈಕೋರ್ಟ್‌ 
ರಾಜ್ಯ

ಬೆಂಗಳೂರು: ಹೈಕೋರ್ಟ್‌ನಲ್ಲಿ ಕತ್ತು ಕೊಯ್ದು ಆತ್ಮಹತ್ಯೆಗೆ ವ್ಯಕ್ತಿ ಯತ್ನ, ರಕ್ಷಣೆ

ಹೈಕೋರ್ಟ್​ನ ಹಾಲ್ ಒಂದರಲ್ಲಿ ವ್ಯಕ್ತಿಯೋರ್ವ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.

ಬೆಂಗಳೂರು: ಹೈಕೋರ್ಟ್​ನ ಹಾಲ್ ಒಂದರಲ್ಲಿ ವ್ಯಕ್ತಿಯೋರ್ವ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ನಡೆದಿದೆ.

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಮೈಸೂರು ಮೂಲದ ಶ್ರೀನಿವಾಸ್ (51) ಎಂದು ಗುರ್ತಿಸಲಾಗಿದೆ.

ಮುಖ್ಯ ನ್ಯಾಯಾಧೀಶರ ಪೀಠ ಇರುವ ಕೋರ್ಟ್ ಹಾಲ್ 1ರ ಬಳಿ ಚಾಕುವಿನಿಂದ ಕತ್ತು ಕೊಯ್ದುಕೊಂಡು ಶ್ರೀನಿವಾಸ್‌ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ತಿಳಿದುಬಂದಿದೆ.

ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ವ್ಯಕ್ತಿಯನ್ನು ರಕ್ಷಿಸಿ ಬೌರಿಂಗ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ವ್ಯಕ್ತಿಯ ಪೂರ್ವಾಪರ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT