ಸಂಗ್ರಹ ಚಿತ್ರ 
ರಾಜ್ಯ

ವಿಜಯಪುರ: ಕೃಷ್ಣಾನದಿಯಲ್ಲಿ ದೇವರ ಪಲ್ಲಕ್ಕಿ ತೊಳೆಯಲು ತೆರಳಿದ್ದ ಇಬ್ಬರು ಸಹೋದರರು ನೀರುಪಾಲು

ಕೊಲ್ಹಾರ ಪಟ್ಟಣದಲ್ಲಿ ದೇವರ ಪಲ್ಲಕ್ಕಿ ತೊಳೆಯಲು ಹಾಗೂ ಪುಣ್ಯಸ್ನಾನ ಮಾಡಲು ಕೃಷ್ಣಾನದಿಗೆ ಇಳಿದಿದ್ದ ಬಾಲಕರಿಬ್ಬರು ನದಿ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ವಿಜಯಪುರ: ಕೊಲ್ಹಾರ ಪಟ್ಟಣದಲ್ಲಿ ದೇವರ ಪಲ್ಲಕ್ಕಿ ತೊಳೆಯಲು ಹಾಗೂ ಪುಣ್ಯಸ್ನಾನ ಮಾಡಲು ಕೃಷ್ಣಾನದಿಗೆ ಇಳಿದಿದ್ದ ಬಾಲಕರಿಬ್ಬರು ನದಿ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಮೃತ ಬಾಲಕರು ಸಹೋದರರಾಗಿದ್ದು ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದ ನಿವಾಸಿ 13 ವರ್ಷದ ಯಶಸ್ವಿ ರಾಜು ಮಾದರ ಮತ್ತು 10 ವರ್ಷದ ಶ್ರೀಧರ ಶಿವಪ್ಪ ಮಾದರ ಅಲಿಯಾಸ್ ದೊಡ್ಡಮನಿ ಎಂದು ಗುರುತಿಸಲಾಗಿದೆ. ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಯುಗಾದಿ ಪ್ರಯುಕ್ತ ದೇವರ ಪಲ್ಲಕ್ಕಿಯೊಂದಿಗೆ ನದಿಗೆ ಆಗಮಿಸಿ ಪಲ್ಲಕ್ಕಿ ತೊಳೆದು ಸ್ನಾನ ಮಾಡುವುದು ವಾಡಿಕೆ ಈ ಗ್ರಾಮದಲ್ಲಿದೆ. ಅದರಂತೆ ದೇವರ ಪಲ್ಲಕ್ಕಿಯೊಂದಿಗೆ ನೀರಿಗೆ ಇಳಿದಿದ್ದ ಸಹೋದರರು ನೀರುಪಾಲಾಗಿದ್ದಾರೆ. ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT