ಪ್ರಾತಿನಿಧಿಕ ಚಿತ್ರ 
ರಾಜ್ಯ

ಬೆಂಗಳೂರು: ಮಿನಿ ಸಾರಿಗೆ ವಾಹನಕ್ಕೆ ಬೈಕ್ ಡಿಕ್ಕಿ; ಮೂವರು ಯುವಕರು ಸ್ಥಳದಲ್ಲೇ ಸಾವು

ಬೆಂಗಳೂರು ನಗರದ ರಾಜಗೋಪಾಲನಗರದಲ್ಲಿ ಮಿನಿ ಸಾರಿಗೆ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಬುಧವಾರ ನಡೆದಿದೆ. ಅಪಘಾತದ ಬಳಿಕ ಟ್ರಾನ್ಸ್‌ಪೋರ್ಟ್ ವಾಹನದ ಚಾಲಕ ವಾಹನವನ್ನು ಅಲ್ಲೇ ಬಿಟ್ಟು, ಸ್ಥಳದಿಂದ ಪರಾರಿಯಾಗಿದ್ದಾನೆ.

ಬೆಂಗಳೂರು: ನಗರದ ರಾಜಗೋಪಾಲನಗರದಲ್ಲಿ ಮಿನಿ ಸಾರಿಗೆ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಯುವಕರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಬುಧವಾರ ನಡೆದಿದೆ.

ಪೊಲೀಸರ ಪ್ರಕಾರ, ಯುವಕರು ಮಂಗಳವಾರ ರಾತ್ರಿ ಈದ್ ಆಚರಣೆಗಾಗಿ ಬಟ್ಟೆ ಮತ್ತು ಇತರ ವಸ್ತುಗಳನ್ನು ಖರೀದಿಸಲು ಹತ್ತಿರದ ಮಾರುಕಟ್ಟೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಈ ವೇಳೆ ಅವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಅಪಘಾತದ ಬಳಿಕ ಟ್ರಾನ್ಸ್‌ಪೋರ್ಟ್ ವಾಹನದ ಚಾಲಕ ವಾಹನವನ್ನು ಅಲ್ಲೇ ಬಿಟ್ಟು, ಸ್ಥಳದಿಂದ ಪರಾರಿಯಾಗಿದ್ದಾನೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT