ಇಬ್ಬರು ಸಹೋದರರು  
ರಾಜ್ಯ

ಕೋಲಾರ: ಕ್ವಾರಿಯಲ್ಲಿ ಮುಳುಗುತ್ತಿದ್ದ ತಮ್ಮನನ್ನು ರಕ್ಷಿಸಲು ಹೋಗಿ ಅಣ್ಣನೂ ಸಾವು

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಲ್ಯಪ್ಪನಹಳ್ಳಿಯ ಕ್ವಾರಿ ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಸಹೋದರರು ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.

ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಲ್ಯಪ್ಪನಹಳ್ಳಿಯ ಕ್ವಾರಿ ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಸಹೋದರರು ಸಾವನ್ನಪ್ಪಿದ ಘಟನೆ ಬುಧವಾರ ನಡೆದಿದೆ.

ಮೃತ ಸಹೋದರರನ್ನು ಪವನ್ ​ಕುಮಾರ್(18)​ ಮತ್ತು ಮಧು ಕುಮಾರ್​()14 ಎಂದು ಗುರುತಿಸಲಾಗಿದೆ. ಬೇಸಿಗೆ ಬಿಸಿ ತಾಳಲಾರದೆ ಯುವಕರ ಜತೆ ಈಜಲು ಹೋಗಿದ್ದ ಈ ಇಬ್ಬರು ಬಾಲಕರು ಮೃತಪಟ್ಟಿದ್ದಾರೆ.

ಮುಳುಗುತ್ತಿದ್ದ ತನ್ನ ತಮ್ಮ ಮಧು ಕುಮಾರ್ ನನ್ನು ರಕ್ಷಿಸಲು ಹೋಗಿ ಅಣ್ಣ ಪವನ್ ಕುಮಾರ್ ಸಹ ನೀರು ಪಾಲಾಗಿದ್ದಾನೆ.

ಈ ಸಂಬಂಧ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT