ಸಂಗ್ರಹ ಚಿತ್ರ 
ರಾಜ್ಯ

ದಾವಣಗೆರೆ: ಓಮಿನಿಗೆ KSRTC ಬಸ್​ ಡಿಕ್ಕಿ; ಸ್ಥಳದಲ್ಲೇ ಮೂವರು ಸಾವು

ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದು ಓಮಿನಿ ವ್ಯಾನ್​ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನ್ಯಾಮತಿ ತಾಲೂಕಿನ ಚಿನ್ನಕಟ್ಟೆ-ಶಿವಪುರ ಬಳಿ ಘಟನೆ ನಡೆದಿದೆ.

ದಾವಣೆಗೆರೆ: ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದು ಓಮಿನಿ ವ್ಯಾನ್​ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನ್ಯಾಮತಿ ತಾಲೂಕಿನ ಚಿನ್ನಕಟ್ಟೆ-ಶಿವಪುರ ಬಳಿ ಘಟನೆ ನಡೆದಿದೆ.

ಮೃತರನ್ನು ಸೂರಗೊಂಡನಕೊಪ್ಪ ನಿವಾಸಿಗಳಾದ 30 ವರ್ಷದ ರಾಕೇಶ್, 27 ವರ್ಷದ ದೇವರಾಜ್ ಹಾಗೂ ಹರಮಘಟ್ಟ ಗ್ರಾಮದ ನಿವಾಸಿ 83 ವರ್ಷದ ನಂಜುಂಡಪ್ಪ ಎಂದು ತಿಳಿದುಬಂದಿದೆ.

ಭೀಕರ ಅಪಘಾತದಲ್ಲಿ ಓಮಿನಿಯಲ್ಲಿದ್ದ ಆರಕ್ಕೂ ಹೆಚ್ಚು ಜನರಿಗೆ ಗಾಯವಾಗಿದೆ. ಈ ಪೈಕಿ ತೀವ್ರವಾಗಿ ಗಾಯಗೊಂಡಿರುವ ಇಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT