ಮುಸ್ಲಿಂ ಯುವಕರ ಪುಂಡಾಟ 
ರಾಜ್ಯ

ಬೆಂಗಳೂರು: ರಾಮನವಮಿ ಮುಗಿಸಿ ಹೋಗುತ್ತಿದ್ದವರನ್ನು ಅಡ್ಡಗಟ್ಟಿ ಅಲ್ಲಾಹು ಅಕ್ಬರ್ ಎಂದ ಯುವಕರು, ವಿಡಿಯೋ ವೈರಲ್

ದೇಶಾದ್ಯಂತ ಹಿಂದೂಗಳು ರಾಮ ನವಮಿಯನ್ನು ಅದ್ದೂರಿಯಾಗಿ ಆಚರಿಸಿದ್ದು ಇನ್ನು ರಾಮನವಮಿಯನ್ನು ಮುಗಿಸಿಕೊಂಡು ಕಾರಿನಲ್ಲಿ ಹೋಗುತ್ತಿದ್ದವರನ್ನು ಅಡ್ಡಗಟ್ಟಿದ ಮುಸ್ಲಿಂ ಯುವಕರು ಪುಂಡಾಟ ನಡೆಸಿದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದ ಬೆಟ್ಟಳ್ಳಿ ಮಸೀದಿ ಬಳಿ ನಡೆದಿದೆ.

ಬೆಂಗಳೂರು: ದೇಶಾದ್ಯಂತ ಹಿಂದೂಗಳು ರಾಮ ನವಮಿಯನ್ನು ಅದ್ದೂರಿಯಾಗಿ ಆಚರಿಸಿದ್ದು ಇನ್ನು ರಾಮನವಮಿಯನ್ನು ಮುಗಿಸಿಕೊಂಡು ಕಾರಿನಲ್ಲಿ ಹೋಗುತ್ತಿದ್ದವರನ್ನು ಅಡ್ಡಗಟ್ಟಿದ ಮುಸ್ಲಿಂ ಯುವಕರು ಪುಂಡಾಟ ನಡೆಸಿದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದ ಬೆಟ್ಟಳ್ಳಿ ಮಸೀದಿ ಬಳಿ ನಡೆದಿದೆ.

ಕಾರನ್ನು ತಡೆದು ನಿಲ್ಲಿಸಿದ ಪುಂಡರು ಕಾರಿನ ಬಳಿ ಬಂದು ಜೈ ಶ್ರೀರಾಮ್ ಎಂದು ಹೇಳಬೇಕಾ, ಜೈ ಶ್ರೀ ರಾಮ್ ಅಲ್ಲ. ಓನ್ಲೀ ಅಲ್ಲಾಹು ಅಕ್ಬರ್ ಎಂದು ಕೂಗಿದ್ದಾರೆ. ಅಷ್ಟೇ ಅಲ್ಲದೆ ಕಾರಿನಲ್ಲಿ ಇದ್ದವರಿಗೆ ಅವಾಚ್ಯವಾಗಿ ನಿಂದಿಸಿದ್ದು ಅಲ್ಲದೆ ಹಲ್ಲೆ ಕೂಡ ನಡೆಸಿದ್ದಾರೆ.

ಯುವಕರ ಪುಂಡಾಟದಿಂದ ಗರಂ ಆದ ಕಾರಿನಲ್ಲಿದ್ದ ಯುವಕರು ನಿಮ್ಮ ಹಬ್ಬದಲ್ಲಿ ನಾವು ಹೀಗೆ ಮಾಡುತ್ತೀವಾ ಎಂದು ಪ್ರಶ್ನೆ ಮಾಡಿದ್ದಾರೆ. ಆಗ ಅಲ್ಲೆ ಇದ್ದ ಮತ್ತೆ ಇಬ್ಬರು ಸೇರಿಕೊಂಡು ಮೂವರು ಹಿಂದು ಯುವಕರ ಮೇಲೆ ಹಲ್ಲೆ ಮಾಡಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸದ್ಯ ಪುಂಡಾಟ ಮಾಡಿದವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ-ಅಮೆರಿಕ ಬಾಂಧವ್ಯ ಮತ್ತಷ್ಟು ಗಟ್ಟಿ; ಶೀಘ್ರದಲ್ಲೇ ಮಹತ್ವದ ವ್ಯಾಪಾರ ಒಪ್ಪಂದಕ್ಕೆ ಸಹಿ, 2027ರಲ್ಲಿ ಟ್ರಂಪ್ ಭಾರತಕ್ಕೆ..!

ಕೋರ್ಟ್ ಆದೇಶವಿದ್ದರೂ ಧರ್ಮಸ್ಥಳ, ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠ್ಠಲ್ ಗೌಡ ವಿರುದ್ಧ ಬಂಧನ​​​​​​ ವಾರಂಟ್

ಚಿಕ್ಕಬಳ್ಳಾಪುರ: ಕೆಂಪೇಗೌಡ ಜಯಂತಿ ಆಚರಣೆ ವೇಳೆ ಹೈಡ್ರಾಮಾ, ಚಪ್ಪಲಿ ಎಸೆತ, ಕುಮಾರಣ್ಣ ನಿನ್ನ ಚೇಲಾಗಳಿಗೆ ಹೆದರಲ್ಲ! ತಾಕತ್ ಇದ್ರೆ ಬಾ... ಪ್ರದೀಪ್ ಈಶ್ವರ್ ಸವಾಲು

NEET ಆಯ್ತು, ಈಗ TET ಪ್ರಶ್ನೆಪತ್ರಿಕೆ ಸೋರಿಕೆ ಶಂಕೆ; ನಾಳೆ ನಡೆಯಬೇಕಿದ್ದ ಟಿಇಟಿ ಪರೀಕ್ಷೆ ಮುಂದೂಡಿದ ಮಹಾರಾಷ್ಟ್ರ ಸರ್ಕಾರ!

ಮೆಜೆಸ್ಟಿಕ್ ಚಿತ್ರ ನಿರ್ಮಾಪಕ ಭಾಮಾ ಹರೀಶ್ ಪುತ್ರ ಉಲ್ಲಾಸ್ ಗೌಡ ಹೃದಯಾಘಾತದಿಂದ ನಿಧನ!