ಡಾ.ಅನಂತ್​ ಪ್ರಸಾದ್ 
ರಾಜ್ಯ

ಬೆಂಗಳೂರು: 3 ತಿಂಗಳ ಹಿಂದೆ ಮದುವೆಯಾಗಿದ್ದ ಮಕ್ಕಳ ತಜ್ಞ ವೈದ್ಯ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಕ್ಕಳ ತಜ್ಞ ವೈದ್ಯರೊಬ್ಬರು ಗುರುವಾರ ಯಲಹಂಕದ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಬೆಂಗಳೂರು: ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಕ್ಕಳ ತಜ್ಞ ವೈದ್ಯರೊಬ್ಬರು ಗುರುವಾರ ಯಲಹಂಕದ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವೈದ್ಯರನ್ನು ಡಾ.ಅನಂತ್​ ಪ್ರಸಾದ್(38) ಎಂದು ಗುರುತಿಸಲಾಗಿದ್ದು, ಬೆಂಗಳೂರಿನ ನಾರ್ಥ್ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿದ್ದರು.

ಮೂರು ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ಡಾ.ಅನಂತ್​ ಪ್ರಸಾದ್ ಅವರು ಇಂದು ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ಕುರಿತು ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ರೈಲ್ವೆ ಪೊಲೀಸರು ಆತ್ಮಹತ್ಯೆಗೆ ನಿಖರ ಕಾರಣ ಏನು ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ಹಾರ್ಮುಜ್ ಜಲಸಂಧಿ 'ರೀ ಓಪನ್' ಮಾಡಲು 22 ರಾಷ್ಟ್ರಗಳು ಇರಾನ್ ಗೆ ಒತ್ತಾಯ! ಸೇನಾ ಕಾರ್ಯಾಚರಣೆ ಶೀಘ್ರ ಸ್ಥಗಿತ ಎಂದ ಅಮೆರಿಕ

IPL 2026: ಟಿಕೆಟ್ ಖರೀದಿಸುವಾಗ ನಕಲಿ ಲಿಂಕ್ ಗಳ ಬಗ್ಗೆ ಇರಲಿ ಎಚ್ಚರ- ಪೊಲೀಸರ ವಾರ್ನಿಂಗ್

ಈದ್ ಅಲ್-ಫಿತರ್‌ ದಿನವೇ ಜಿರುಸಲೇಂ ಮೇಲೆ ಇರಾನ್ ಕ್ಷಿಪಣಿ ದಾಳಿ: ಅಲ್-ಅಕ್ಸಾ ಮಸೀದಿ ಬಳಿ ಸ್ಫೋಟ! Video

ಭಾರತವೇ ಮುಂದಿನ ಸೂಪರ್ ಪವರ್: ದ್ವೇಷದಿಂದ 'ನಮಸ್ತೆ'ಗೆ 9 ದಿನದಲ್ಲೇ ಬದಲಾದ ಭಾರತ ವಿರೋಧಿ ಲಾರಾ ಲೂಮರ್!

ಹೋಟೆಲ್, ರೆಸ್ಟೋರೆಂಟ್​​ಗಳಿಗೆ ಗುಡ್​​ ನ್ಯೂಸ್: ವಾಣಿಜ್ಯ ಬಳಕೆ LPG ಹಂಚಿಕೆ ಶೇ. 50ಕ್ಕೆ ಹೆಚ್ಚಿಸಿದ ಕೇಂದ್ರ

SCROLL FOR NEXT