ಡಾ.ಅನಂತ್​ ಪ್ರಸಾದ್ 
ರಾಜ್ಯ

ಬೆಂಗಳೂರು: 3 ತಿಂಗಳ ಹಿಂದೆ ಮದುವೆಯಾಗಿದ್ದ ಮಕ್ಕಳ ತಜ್ಞ ವೈದ್ಯ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಕ್ಕಳ ತಜ್ಞ ವೈದ್ಯರೊಬ್ಬರು ಗುರುವಾರ ಯಲಹಂಕದ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಬೆಂಗಳೂರು: ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಕ್ಕಳ ತಜ್ಞ ವೈದ್ಯರೊಬ್ಬರು ಗುರುವಾರ ಯಲಹಂಕದ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವೈದ್ಯರನ್ನು ಡಾ.ಅನಂತ್​ ಪ್ರಸಾದ್(38) ಎಂದು ಗುರುತಿಸಲಾಗಿದ್ದು, ಬೆಂಗಳೂರಿನ ನಾರ್ಥ್ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿದ್ದರು.

ಮೂರು ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ಡಾ.ಅನಂತ್​ ಪ್ರಸಾದ್ ಅವರು ಇಂದು ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ಕುರಿತು ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ರೈಲ್ವೆ ಪೊಲೀಸರು ಆತ್ಮಹತ್ಯೆಗೆ ನಿಖರ ಕಾರಣ ಏನು ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026: Operation Sindoor ನಂತರ, ಭಯೋತ್ಪಾದಕ ಬೆದರಿಕೆಗಳ ನಡುವೆ ರಕ್ಷಣಾವಲಯಕ್ಕೆ ದಾಖಲೆಯ 6.81 ಲಕ್ಷ ಕೋಟಿ ಮೀಸಲು!

CCL 2026: ಚೆನ್ನೈ ವಿರುದ್ದದ ಸೋಲಿಗೆ ಪ್ರತೀಕಾರ; ಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ ಬುಲ್ಡೋಜರ್ಸ್!

ಕೇಂದ್ರ ಬಜೆಟ್ 2026: ರೈತರ ಆದಾಯ ಹೆಚ್ಚಳಕ್ಕೆ ಕ್ರಮ!

ಬಜೆಟ್‌ 2026: ಹಣಕಾಸು ಸಚಿವರಿಂದ ತಮಿಳುನಾಡಿಗೆ ರೇರ್ ಅರ್ತ್ ಕಾರಿಡಾರ್ ಘೋಷಣೆ

ಕೇಂದ್ರ ಬಜೆಟ್ 2026: ಮಿಡಲ್ ಕ್ಲಾಸ್ ಗೆ Nirmala Sitaraman ಕೊಟ್ಟಿದ್ದೇನು? ಸಾಮಾನ್ಯ ಜನರಿಗೆ ಬಜೆಟ್‌ನಲ್ಲಿ ಏನಿದೆ?

SCROLL FOR NEXT