ಡಾ.ಅನಂತ್​ ಪ್ರಸಾದ್ 
ರಾಜ್ಯ

ಬೆಂಗಳೂರು: 3 ತಿಂಗಳ ಹಿಂದೆ ಮದುವೆಯಾಗಿದ್ದ ಮಕ್ಕಳ ತಜ್ಞ ವೈದ್ಯ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಕ್ಕಳ ತಜ್ಞ ವೈದ್ಯರೊಬ್ಬರು ಗುರುವಾರ ಯಲಹಂಕದ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಬೆಂಗಳೂರು: ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಮಕ್ಕಳ ತಜ್ಞ ವೈದ್ಯರೊಬ್ಬರು ಗುರುವಾರ ಯಲಹಂಕದ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವೈದ್ಯರನ್ನು ಡಾ.ಅನಂತ್​ ಪ್ರಸಾದ್(38) ಎಂದು ಗುರುತಿಸಲಾಗಿದ್ದು, ಬೆಂಗಳೂರಿನ ನಾರ್ಥ್ ಆಸ್ಪತ್ರೆಯಲ್ಲಿ ಮಕ್ಕಳ ತಜ್ಞರಾಗಿದ್ದರು.

ಮೂರು ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ಡಾ.ಅನಂತ್​ ಪ್ರಸಾದ್ ಅವರು ಇಂದು ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆ ಕುರಿತು ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ರೈಲ್ವೆ ಪೊಲೀಸರು ಆತ್ಮಹತ್ಯೆಗೆ ನಿಖರ ಕಾರಣ ಏನು ಎನ್ನುವುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತದಲ್ಲಿ 11,718 ಕೋಟಿ ರೂ ವೆಚ್ಚದಲ್ಲಿ 'ಡಿಜಿಟಲ್ ಜನಗಣತಿ': ಕೇಂದ್ರ ಸಂಪುಟ ಅನುಮೋದನೆ!

ಡಿ.ಕೆ ಶಿವಕುಮಾರ್​​ರನ್ನು ಬಿಜೆಪಿಗೆ ಕರೆತರುವ ಪ್ರಯತ್ನವಾಗಿ ಪಕ್ಷದಿಂದ ನನ್ನ ಉಚ್ಚಾಟನೆ: ಯತ್ನಾಳ್ ಆರೋಪ

News headlines 12-12-2025 | ಗೃಹ ಲಕ್ಷ್ಮಿ ಹಣ: ಸದನಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುಳ್ಳು ಮಾಹಿತಿ?: ಡ್ರಗ್ಸ್ ಮಾರುವವರು ವಾಸಿಸುವ ಬಾಡಿಗೆ ಕಟ್ಟಡ ಧ್ವಂಸ- ಗೃಹ ಸಚಿವ; ಮಾಜಿ ಸಚಿವ ಹೆಚ್.ಎಂ ರೇವಣ್ಣ ಪುತ್ರನ ಕಾರು ಅಪಘಾತ; ಬೈಕ್ ಸವಾರ ಸಾವು!

ಶೆಹಬಾಜ್ ಷರೀಫ್ ಗೆ 40 ನಿಮಿಷ ಕಾಯಿಸಿದ ಪುಟಿನ್: video ವೈರಲ್, 'ಬೆಗ್ಗರ್' ಗಳಿಗೆ ಟ್ರಂಪ್ ಕೂಡಾ ಹೀಗೆ ಮಾಡ್ತಾರೆ ಎಂದ ನೆಟ್ಟಿಗರು!

ಬೆಂಗಳೂರು: 'ಮುದ್ದು ಗಿಣಿ' ರಕ್ಷಿಸಲು ಹೋದವನಿಗೆ ಕಾದಿತ್ತು ಅಪತ್ತು! ಅಷ್ಟಕ್ಕೂ ಏನಾಯ್ತು..?

SCROLL FOR NEXT